ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.
ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?
ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.
ಈ ಬಗ್ಗೆ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist