ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ; ಅಕ್ಷಯ್ ಕುಮಾರ್ ಗೆ ತೆರಿಗೆ ಇಲಾಖೆ ಪ್ರಶಂಸನಾ ಪತ್ರ!

Twitter
Facebook
LinkedIn
WhatsApp
ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ; ಅಕ್ಷಯ್ ಕುಮಾರ್ ಗೆ ತೆರಿಗೆ ಇಲಾಖೆ ಪ್ರಶಂಸನಾ ಪತ್ರ!

ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆ ( Akshay Kumar gets a letter of appreciation  ) ಪಾತ್ರವಾಗಿದ್ದು, ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಹೌದು.. ಬಾಲಿವುಡ್ (Bollywood) ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇದರ ನಡುವೆ ಅವರ ಮನೆಗೆ ಇಂದು ಭಾರತೀಯ ಆದಾಯ ತೆರಿಗೆ ಇಲಾಖೆಯಿಂದ ವಿಶೇಷ ಪತ್ರವೊಂದು ಕಳುಹಿಸಿದ್ದಾರೆ. ಹಿಂದಿ ಚಲನಚಿತ್ರೋದ್ಯಮದಿಂದ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ನಟ ಅಕ್ಷಯ್ ಕುಮಾರ್ ಸಹ ಒಬ್ಬರು ಎಂದು ಗೌರವಯುತವಾಗಿ ಆದಾಯ ತೆರಿಗೆ ಇಲಾಖೆ ಬಾಲಿವುಡ್ ಕಿಲಾಡಿಗೆ ಸಮ್ಮಾನ್​ ಪತ್ರವನ್ನು  ನೀಡಿದೆ.

ಈ ಮೂಲಕ ಅಕ್ಷಯ್ ಕುಮಾರ್ ಮತ್ತೊಮ್ಮೆ ಎಲ್ಲರಿಗೂ ಮಾದರಿಯಾಗಿದ್ದು, ಹೆಚ್ಚು ತೆರಿಗೆ (Income Tax) ಪಾವತಿಸುವವರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸದ್ಯ ಅಕ್ಷಯ್​ಗೆ ನೀಡಿರುವ ಸಮ್ಮಾನ್ ಪ್ರತ್ರದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಾರಿ 29.5 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸದ್ಯ ಅಕ್ಷಯ್ ಕುಮಾರ್ ಟಿನು ದೇಸಾಯಿ ಅವರ ಮುಂಬರುವ ಚಿತ್ರದ ಶೂಟಿಂಗ್​ಗಾಗಿ ಯುಕೆ ಅಲ್ಲಿ ಇದ್ದಾರೆ. ಹೀಗಾಗಿ ಸಮ್ಮಾನ್ ಪತ್ರವನ್ನು ಅವರ ತಂಡ ಸ್ವೀಕರಿಸಿದೆ ಎಂದು ಹೇಳಲಾಗಿದೆ.

ಕಳೆದ 5 ವರ್ಷಗಳಲ್ಲಿ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರರ ಪೈಕಿ ನಿರಂತರವಾಗಿ ನಟ ಅಕ್ಷಯ್‌ಗೆ ಈ ಗೌರವವನ್ನು ನೀಡಿರುವುದು ಇದೇ ಮೊದಲ ನಿದರ್ಶನವಲ್ಲ. ಈ ಹಿಂದೆಯೂ ಅಕ್ಷಯ್ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ