ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದ ಆಟಗಾರ್ತಿ ತಾನಿಯಾ ಭಾಟಿಯಾ ತಂಗಿದ್ದ ಲಂಡನ್‌ನ ಹೋಟೆಲ್‌ನಲ್ಲಿ ಕಳ್ಳತನ: ನಗದು ಸೇರಿದಂತೆ ಚಿನ್ನಾಭರಣ ಕಳವು!

Twitter
Facebook
LinkedIn
WhatsApp
ಭಾರತದ ಆಟಗಾರ್ತಿ ತಾನಿಯಾ ಭಾಟಿಯಾ ತಂಗಿದ್ದ ಲಂಡನ್‌ನ ಹೋಟೆಲ್‌ನಲ್ಲಿ ಕಳ್ಳತನ: ನಗದು ಸೇರಿದಂತೆ ಚಿನ್ನಾಭರಣ ಕಳವು!

ನವದೆಹಲಿ: ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ಮಹಿಳಾ ತಂಡ ತಂಗಿದ್ದ ವೇಳೆ ನಗದು, ಕಾರ್ಡ್‌ಗಳು ಮತ್ತು ಆಭರಣಗಳು ಸೇರಿದಂತೆ ಅವರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ತಾನಿಯಾ ಭಾಟಿಯಾ ಸೋಮವಾರ ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ 3-0 ಅಂತರದ ಭರ್ಜರಿ ಜಯ ದಾಖಲಿಸಿದೆ. ಸರಣಿಯ ಕೊನೆಯ ಪಂದ್ಯ ಶನಿವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿತ್ತು.

ಭಾರತದ ಆಟಗಾರ್ತಿ ತಾನಿಯಾ ಭಾಟಿಯಾ ತಂಗಿದ್ದ ಲಂಡನ್‌ನ ಹೋಟೆಲ್‌ನಲ್ಲಿ ಕಳ್ಳತನ: ನಗದು ಸೇರಿದಂತೆ ಚಿನ್ನಾಭರಣ ಕಳವು!

ತಾನಿಯಾ ಕಳ್ಳತನದ ಬಗ್ಗೆ ಟ್ವಿಟರ್‌ ಮಾಡಿದ್ದು ಮ್ಯಾರಿಯಟ್ ಹೋಟೆಲ್ ಲಂಡನ್ ಮೈದಾ ವೇಲ್ ಆಡಳಿತದಿಂದ ಆಘಾತ ಮತ್ತು ನಿರಾಶೆಯಾಗಿದೆ. ನಾನು ಇತ್ತೀಚೆಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯಾಗಿದ್ದಾಗ ಯಾರೋ ನನ್ನ ಕೋಣೆಗೆ ನುಗ್ಗಿ ನಗದು, ಕಾರ್ಡ್‌ಗಳು, ಕೈಗಡಿಯಾರ ಮತ್ತು ಆಭರಣಗಳ ಜೊತೆಗೆ ನನ್ನ ಬ್ಯಾಗನ್ನು ಕದ್ದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ(ಇಸಿಬಿ) ಟ್ವಿಟರ್ ಹ್ಯಾಂಡಲ್ ಗೆ ಟ್ಯಾಗ್ ಮಾಡಿ ಮತ್ತೊಂದು ಟ್ವೀಟ್‌ ಮಾಡಿರುವ ಅವರು, ಈ ವಿಷಯದ ತ್ವರಿತ ತನಿಖೆ ಮತ್ತು ಪರಿಹಾರಕ್ಕಾಗಿ ಆಶಿಸುತ್ತೇನೆ. ಇಸಿಬಿಯ ಆದ್ಯತೆಯ ಹೋಟೆಲ್ ಪಾಲುದಾರರಲ್ಲಿ ಭದ್ರತೆಯ ಕೊರತೆಯು ಆಶ್ಚರ್ಯಕರವಾಗಿದೆ. ಅವರು ಸಹ ಗಮನಹರಿಸುತ್ತಾರೆ ಎಂದು ಭಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

24 ವರ್ಷದ ಆಟಗಾರ್ತಿಯ ದೂರಿಗೆ ಟ್ವೀಟ್ ಮೂಲಕ ಸ್ಪಂಧಿಸಿರುವ ಹೋಟೆಲ್ ಆಡಳಿತ ಮಂಡಳಿ, ನಾವು ಇದಕ್ಕೆ ವಿಷಾದಿಸುತ್ತೇವೆ. ದಯವಿಟ್ಟು ನಿಮ್ಮ ಹೆಸರು ಮತ್ತು ಇಮೇಲ್ ವಿಳಾಸದ ಹೊರತಾಗಿ ನಿಮ್ಮ ಕಾಯ್ದಿರಿಸುವಿಕೆಯ ವಿವರಗಳನ್ನು ಹಂಚಿಕೊಳ್ಳಿ, ಇದರಿಂದ ನಾವು ಅದನ್ನು ಪರಿಶೀಲಿಸಬಹುದು ಎಂದು ಹೇಳಿದೆ.

ಭಾರತವು ಸೆಪ್ಟೆಂಬರ್ 10 ರಿಂದ 24 ರವರೆಗೆ ಇಂಗ್ಲೆಂಡ್‌ನಲ್ಲಿ ಮೂರು T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಮತ್ತು ಏಕದಿನ ಸರಣಿ ಆಡಿದ್ದು ತಾನಿಯಾ ಭಾರತ ಮಹಿಳಾ ಏಕದಿನ ತಂಡದ ಭಾಗವಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ