ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

Twitter
Facebook
LinkedIn
WhatsApp

ಬೆಂಗಳೂರು (ಸೆ.26) : ಭಾರತೀಯರ ಬದುಕು, ಮೌಲ್ಯಗಳು, ಆದರ್ಶಗಳು ಬೇರೆ ದೇಶದವರಿಗಿಂತ ವಿಭಿನ್ನವಾಗಿದೆ ಎಂದು ಪಂಡಿತ್‌ ದೀನ್‌ ದಯಾಳ ಉಪಾಧ್ಯಾಯ ಗಟ್ಟಿಯಾಗಿ ಪ್ರತಿಪಾದಿಸಿದ ಅಪರೂಪದ ದೇಶಪ್ರೇಮಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

ಚಕ್ರಪಾಣಿ ¶ೌಂಡೇಷನ್‌ ಹಾಗೂ ಬಿಜೆಪಿ ಬೆಂಗಳೂರು ಉತ್ತರ ವಿಭಾಗ ಭಾನುವಾರ ಆಯೋಜಿಸಿದ್ದ ನಗರದ ವಿರೂಪಾಕ್ಷಪುರದ ಉದ್ಯಾನವನ್ನು ‘ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಉದ್ಯಾನ’ ಎಂಬುದಾಗಿ ನಾಮಕರಣ ಮಾಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಭಾರತೀಯರ ಬದುಕು, ಮೌಲ್ಯಗಳು ಗಟ್ಟಿಯಾಗಿ ಪ್ರತಿಪಾದಿಸಿದ ದೀನ್‌ ದಯಾಳ್‌ ಅಪರೂಪದ ದೇಶಪ್ರೇಮಿ: ಸಿಎಂ

ಸ್ವಾತಂತ್ರ್ಯ ಹೋರಾಟ ಉತ್ತುಂಗದ ವೇಳೆಯಲ್ಲಿ ದೇಶದಲ್ಲಿ ವಿಭಿನ್ನ ಅಭಿಪ್ರಾಯಗಳಿದ್ದವು. ಕೆಲವರು ಪಾಶ್ಚಿಮಾತ್ಯ ದೇಶದ ಪ್ರಭಾವದಲ್ಲಿದ್ದರು. ಇನ್ನು ಕೆಲವರು ಕಮ್ಯುನಿಸ್ಟ್‌ ನೆಲೆಯ ಪ್ರಭಾವದಲ್ಲಿದ್ದರು. ಈ ಎರಡರ ಮಧ್ಯೆ ನಮ್ಮ ಭಾರತೀಯರು ಹಾಗೂ ಅವರ ಬದುಕನ್ನು ಗುರುತಿಸಲಿಲ್ಲ ಎನ್ನುವ ನೋವು ದೀನ್‌ ದಯಾಳ್‌ ಉಪಾಧ್ಯಾಯ ಅವರಿಗಿತ್ತು. ಪ್ರತಿ ದೇಶಕ್ಕೆ ತನ್ನತನವಿದೆ. ತನ್ನದೇ ಆದ ಸಂಸ್ಕೃತಿ, ಸಂಸ್ಕಾರ, ಚಿಂತನೆ, ಬದುಕಿದೆ. ಭಾರತೀಯರ ಬದುಕು, ಮೌಲ್ಯಗಳು, ಆದರ್ಶಗಳು ಬೇರೆ ದೇಶದವರಿಗಿಂತ ವಿಭಿನ್ನವಾಗಿದೆ ಎಂದು ಗಟ್ಟಿಯಾಗಿ ದೀನ್‌ ದಯಾಳ್‌ ಉಪಾಧ್ಯಾಯರು ಪ್ರತಿಪಾದಿಸಿದರು ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ