ಉಕ್ರೇನ್ನಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು (Students) ಸೇರಿ ಇತರ ಭಾರತೀಯರನ್ನು ಕರೆತರಲು ಭಾರತದ (India) ಮುಂದುವರಿದ ಪ್ರಯತ್ನದ ಹೊರತಾಗಿಯೂ ಅಲ್ಲಿ ನಮ್ಮ ದೇಶದ ಜನರು ಹೊರ ಬರಲು ಪರದಾಡುತ್ತಿದ್ದಾರೆ. ಈಗಾಗಲೇ ಏರ್ ಇಂಡಿಯಾದ 4 ವಿಮಾನಗಳು (Flight) ಕಾರ್ಯಾಚರಣೆ ಆರಂಭ ಮಾಡಿದ್ದರೂ ಬಹಳಷ್ಟು ಸಂಖ್ಯೆಯಲ್ಲಿ ಭಾರತೀಯರು ಉಕ್ರೇನ್ (Ukraine) ಗಡಿಗಳಲ್ಲಿ ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದಾರೆ. ಇದೀಗ ಭಾರತದ ವಿದ್ಯಾರ್ಥಿಗಳಿಗೆ ಪೋಲೆಂಡ್ನ (Poland) ಗಡಿಯಲ್ಲಿ ಥಳಿಸಿರುವ ಘಟನೆ ವರದಿಯಾಗಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳುವ ಗೊಂದಲದಲ್ಲಿದ್ದಾರೆ. ಭಾನುವಾರ ಬೆಳಗ್ಗೆ ಮಲಯಾಳಿ (Malayali) ವಿದ್ಯಾರ್ಥಿಯೊಬ್ಬರು ಉಕ್ರೇನಿಯನ್ ಪಡೆಗಳಿಂದ ಥಳಿಸಲ್ಪಟ್ಟಿದ್ದಾರೆ. ಅವರು ದೇಶವನ್ನು ತೊರೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?