ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೊಚ್ಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಈಗಾಗಲೇ ‘ಭಾರತ್ ಜೊಡೋ ಯಾತ್ರೆ’ (Bharat Jodo Yatra) ಆರಂಭವಾಗಿದೆ. ಕೇರಳದಲ್ಲಿರುವ ಭಾರತ್ ಜೋಡೋ ಯಾತ್ರೆ ಮುಂದಿನ ದಿನಗಳಲ್ಲಿ ನಾನಾ ರಾಜ್ಯಗಳಲ್ಲಿ ಮುಂದುವರೆಯಲಿದೆ.
ಈ ಯಾತ್ರೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ನಾಯಕರ ಸ್ವಾಗತಕ್ಕೆ ಕೇರಳದ ರಸ್ತೆಗಳಲ್ಲಿ ಬೃಹತ್ ಬ್ಯಾನರ್, ಬೋರ್ಡ್ ಮತ್ತು ಸಾಲು ಸಾಲು ಧ್ವಜಗಳನ್ನು ಹಾಕಲಾಗಿದೆ. ಆದರೆ, ಕೇರಳದ ಹೆದ್ದಾರಿಗಳಲ್ಲಿನ ಬೋರ್ಡ್ಗಳು ಮತ್ತು ಧ್ವಜಗಳ ಬಗ್ಗೆ ಕೇರಳ ಹೈಕೋರ್ಟ್ (Kerala High Court) ಅಸಮಾಧಾನ ವ್ಯಕ್ತಪಡಿಸಿದೆ.
ತಿರುವನಂತಪುರದಿಂದ ತ್ರಿಶೂರ್ ಮತ್ತು ಸುತ್ತಮುತ್ತಲಿನ ರಾಷ್ಟ್ರೀಯ ಹೆದ್ದಾರಿಯ ಪ್ರತಿಯೊಂದು ಬದಿಯಲ್ಲಿ ಕಾಂಗ್ರೆಸ್ ಪಕ್ಷವು ಅಕ್ರಮವಾಗಿ ಧ್ವಜ ಮತ್ತು ಬೋರ್ಡ್ಗಳನ್ನು ಹಾಕಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಈ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?