ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

Twitter
Facebook
LinkedIn
WhatsApp
ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

ನವದೆಹಲಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಈಗಾಗಲೇ ಪ್ರಾರಂಭಿಸಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸುಮಾರು 230 ಜನರು ಪಾಲ್ಗೊಂಡಿದ್ದಾರೆ. ಯಾತ್ರೆಯಲ್ಲಿ ರಾಹುಲ್ ಗಾಂಧಿ ವಿಶ್ರಾಂತಿಯನ್ನು ಎಲ್ಲಿ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಇಲ್ಲಿದೆ.

ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ
ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

ನಾವು ನಿನ್ನೆಯಿಂದ ಕಂಟೈನರ್‌ಗಳಲ್ಲಿ ಉಳಿದುಕೊಂಡಿದ್ದೇವೆ. ಒಟ್ಟು 60 ಕಂಟೈನರ್‌ಗಳಿದ್ದು, ಇದರಲ್ಲಿ ಸುಮಾರು 230 ಜನರು ತಂಗುತ್ತಿದ್ದಾರೆ. ಕೆಲವು 1 ಹಾಸಿಗೆ, ಕೆಲವು 2 ಹಾಸಿಗೆಗಳು, ಕೆಲವು 4 ಹಾಸಿಗೆಗಳು ಮತ್ತು ಕೆಲವು 12 ಹಾಸಿಗೆಯ ಕಂಟೈನರ್‌ಗಳು ಇವೆ ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ ರಾಹುಲ್ ಗಾಂಧಿ ತಮ್ಮ ಯಾತ್ರೆಯಲ್ಲಿ ಖಾಸಗಿ ಬಳಕೆಗೆ ಒಂದು ಟ್ರಕ್ ಅನ್ನು ಹೊಂದಿದ್ದಾರೆ. ಅದರಲ್ಲಿ 2 ಹಾಸಿಗೆಯನ್ನು ಇರಿಸಲಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆಯೂ ಇದೆ ಎನ್ನಲಾಗಿದೆ. ರಾಹುಲ್ ಗಾಂಧಿಯನ್ನು ಹೊರತುಪಡಿಸಿ ಇತರ ನಾಯಕರುಗಳಿಗೆ 6 ಅಥವಾ 12 ಹಾಸಿಗೆಗಳಿರುವ ಟ್ರಕ್‌ಗಳನ್ನು ನೀಡಲಾಗಿದೆ. ಎಲ್ಲಾ ಟ್ರಕ್‌ಗಳಲ್ಲೂ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ ಎನ್ನಲಾಗಿದ್ದರೂ ಹೆಚ್ಚಿನವುಗಳಲ್ಲಿ ಶೌಚಾಲಯಗಳನ್ನು ಜೋಡಿಸಲಾಗಿದೆ ಎನ್ನಲಾಗಿದೆ.

ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದ ಕಡೆಗೆ ಸಾಗಲಿದ್ದು, 3,500 ಕಿ.ಮೀ ದೂರವನ್ನು ಕ್ರಮಿಸಲಿದೆ. 150 ದಿನಗಳಲ್ಲಿ ಇದು 12 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳನ್ನು ಹಾದುಹೋಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ