ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

Twitter
Facebook
LinkedIn
WhatsApp
ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ಹುಬ್ಬಳ್ಳಿ: ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪವಿತ್ರಾ (25) ಮೃತ ದುರ್ದೈವಿ.
ಮೃತ ಪವಿತ್ರಾಳಿಗೆ ಹಾವೇರಿ ಮೂಲದ ಅಭಿನಂದನ್ ಜೊತೆ ನಿಶ್ಚಿತಾರ್ಥವಾಗಿತ್ತು. ಅಭಿನಂದನ್, ಮೊದಲಿಂದಲೂ ಆಕೆಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ. ಕಳೆದ ವಾರ ಅಭಿನಂದನ್, ಪವಿತ್ರಾಳನ್ನು ದಾಂಡೇಲಿಯಲ್ಲಿ ಫ್ರಿ ವೆಡ್ಡಿಂಗ್ ಶೂಟಿಂಗ್​ಗೆ ಕರೆದುಕೊಂಡು ಹೋಗಿದ್ದಾನೆ.

ಅಲ್ಲಿಂದ ಬಂದ ಬಳಿಕ ಈತನ ಕಿರುಕುಳ ವಿಪರೀತವಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಭಿನಂದನ್ ವಿರುದ್ದ ಮೃತ ಯುವತಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು