ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವು

Twitter
Facebook
LinkedIn
WhatsApp

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 26 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

ಭೀಕರ ಅಪಘಾತ: ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವು

ಕಾನ್ಪುರ: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 26 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ 26 ಭಕ್ತರು ಸಾವನ್ನಪ್ಪಿದ್ದಾರೆ. ಅಂತಯೇ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಭೀಕರ ಅಪಘಾತ: ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವು

ಮುಖ್ಯಮಂತ್ರಿ ಯೋಗಿ ಆದಿತ್ಯಂತ್ ಕೂಡ ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಹಿರಿಯ ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿ ಪರಿಹಾರ ಮತ್ತು ರಕ್ಷಣಾ ಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ನಂತರ, ಮುಖ್ಯಮಂತ್ರಿಗಳು ಸಾರಿಗೆ ಉದ್ದೇಶಗಳಿಗಾಗಿ ಟ್ರ್ಯಾಕ್ಟರ್ ಟ್ರಾಲಿಯನ್ನು ಬಳಸದಂತೆ ಜನರಿಗೆ ಮನವಿ ಮಾಡಿದ್ದಾರೆ. ಟ್ರ್ಯಾಕ್ಟರ್ ಟ್ರಾಲಿಯನ್ನು ಕೃಷಿ ಕೆಲಸಗಳಿಗೆ ಮತ್ತು ಸರಕುಗಳನ್ನು ವರ್ಗಾಯಿಸಲು ಬಳಸಲಾಗುತ್ತದೆ ಎಂದು ಅವರು ಹೇಳಿದರು.

ಇನ್ನು ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ಧನಸಹಾಯ ನೀಡಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ