ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಗಣಿ ಅಪಘಾತ: 52 ಮಂದಿ ದಾರುಣ ಸಾವು

Twitter
Facebook
LinkedIn
WhatsApp
ಭೀಕರ ಗಣಿ ಅಪಘಾತ: 52 ಮಂದಿ ದಾರುಣ ಸಾವು

ರಷ್ಯಾದ ಸೈಬೀರಿಯಾ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಆರು ಮಂದಿ ರಕ್ಷಣಾ ಕಾರ್ಯಕರ್ತರು ಕೂಡ ಸೇರಿದ್ದಾರೆ. ರಾತ್ರಿಯವರೆಗೆ 11 ಕಾರ್ಮಿಕರು ಸಾವನ್ನಪ್ಪಿರುವ ವರದಿಗಳು ಬಂದಿವೆ.
ಐದು ವರ್ಷಗಳಲ್ಲಿ ರಷ್ಯಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅತಿದೊಡ್ಡ ಅಪಘಾತ ಇದಾಗಿದೆ. ಮೃತರ ಕುಟುಂಬಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ. ಕೆಮೆರೊವೊ ಪ್ರದೇಶವು ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಸ್ಥಳೀಯ ಆಡಳಿತದ ಪ್ರಕಾರ, 38 ಜನರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ 4 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಇಲ್ಲಿ ವಿದ್ಯುತ್ ವಾತಾಯನ ಶಾಫ್ಟ್‌ನಲ್ಲಿ ಬೆಂಕಿ ಪ್ರಾರಂಭವಾಗಿ , ತ್ವರಿತವಾಗಿ ಗಣಿ ಒಳಗೆ ತಲುಪಿದೆ. ಅಲ್ಲಿ ಕಲ್ಲಿದ್ದಲು ಇರುವುದರಿಂದ, ಅದು ವೇಗವಾಗಿ ಉರಿಯುತ್ತದೆ.
ಕೆಲವು ಜನರು ಉಸಿರಾಟದ ತೊಂದರೆ ಎಂದು ದೂರಿದ್ದಾರೆ. ಹೊಗೆಯಲ್ಲಿ ವಿಷಕಾರಿ ಅನಿಲಗಳು ಸೇರಿಕೊಂಡು ಪರಿಸ್ಥಿತಿ ಹದಗೆಡುತ್ತಿದೆ ಎನ್ನುತ್ತಾರೆ ಸ್ಥಳೀಯ ವೈದ್ಯಕೀಯ ತಂಡ. ಈ ಅನಿಲಗಳಲ್ಲಿ ಕೆಲವು ದಹಿಸಬಲ್ಲವು ಮತ್ತು ದೊಡ್ಡ ಸ್ಫೋಟ, ಬೆಂಕಿಯನ್ನು ಉಂಟುಮಾಡಬಹುದು. ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು