ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಎಲ್ಲಾ ಪ್ರಯಾಣಿಕರು ಥೇಣು ಆಂಡಿಪೆಟ್ಟಿಯ ಮೂಲದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ ಮುರಳೀಧರನ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?