ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೂತ ಓಡಿಸ್ತೀನಿ ಎಂದು ಥಳಿಸಿದ ತಾಂತ್ರಿಕ, ಬಾಲಕ ಸಾವು

Twitter
Facebook
LinkedIn
WhatsApp
Untitled 1

ಮೂಢನಂಬಿಕೆಯಿಂದಾಗಿ ಮುಗ್ಧ ಜೀವ ಬಲಿಯಾಗಿದೆ. ತಾಂತ್ರಿಕರೊಬ್ಬರು ಭೂತ ಓಡಿಸ್ತೀನಿ ಎಂದು ಬಾಲಕನೊಬ್ಬನನ್ನು ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕವಠೆ ಮಹಾಕಾಲ್‌ನಲ್ಲಿ ಭೂತೋಚ್ಚಾಟನೆಯ ಹೆಸರಿನಲ್ಲಿ 14 ವರ್ಷದ ಬಾಲಕನನ್ನು ತಾಂತ್ರಿಕರೊಬ್ಬರು ತೀವ್ರವಾಗಿ ಥಳಿಸಿದ್ದು, ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಘಟನೆಯನ್ನು ಮುಚ್ಚಿ ಹಾಕಲು ಸಾಕಷ್ಟು ಪ್ರಯತ್ನಗಳು ನಡೆದಿದ್ದವು.

ದೂರಿನ ಪ್ರಕಾರ ಜಿಲ್ಲೆಯ ಕವಠೆ ಮಹಾಂಕಲ್ ನಿವಾಸಿ ಆರ್ಯನ್ ದೀಪಕ್ ಲಾಂಜೆ ಎಂಬುವವರಿಗೆ ಹಲವು ದಿನಗಳಿಂದ ಜ್ವರವಿತ್ತು. ಸಾಕಷ್ಟು ಚಿಕಿತ್ಸೆ ನೀಡಿದರೂ ಪರಿಹಾರ ಸಿಗಲಿಲ್ಲ. ನಂತರ ಲಾಂಗ್ಡೆಯವರ ಕುಟುಂಬವು ಕರ್ನಾಟಕದಲ್ಲಿರುವ ಶಿರಗೂರಿನಲ್ಲಿ ತಾಂತ್ರಿಕ ಅಪ್ಪಾಸಾಹೇಬ್ ಕಾಂಬಳೆ ಅವರ ಬಳಿಗೆ ಕರೆದೊಯ್ದರು.

ಭೂತೋಚ್ಛಾಟನೆ ಮಾಡುತ್ತೇನೆ ಎಂದು ಬಾಲಕನಿಗೆ ಥಳಿಸಿದ್ದಾರೆ, ಇದರಿಂದ ಬಾಲಕನಿಗೆ ತೀವ್ರ ಗಾಯಗಳಾಗಿತ್ತು, ನಂತರ ಕುಟುಂಬವು ಅವರನ್ನು ಶಿರಗೂರಿನಿಂದ ಸುಮಾರು 40 ಕಿಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮೀರಜ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಘಟನೆಯ ನಂತರ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಕಾರ್ಯಕರ್ತರು ಈ ವಿಷಯ ತಿಳಿದ ಅವರು ಮೃತರ ಕುಟುಂಬಸ್ಥರನ್ನು ಹಾಗೂ ಅಂದಿನ ಸಹಾಯಕ ಪೊಲೀಸ್ ನಿರೀಕ್ಷಕ ಜಿತೇಂದ್ರ ಶಹಾನೆ ಅವರನ್ನು ಕವಠೆ ಮಹಾಂಕಲ್ ಪೊಲೀಸ್ ಠಾಣೆಯಲ್ಲಿ ಭೇಟಿಯಾಗಿ ದೂರು ದಾಖಲಿಸಿದ್ದಾರೆ.

ಈಗ ಕರ್ನಾಟಕ ಪೊಲೀಸರು ತನಿಖೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಮೂಢನಂಬಿಕೆ ವಿರೋಧಿ ಕಾನೂನು ಇಲ್ಲ, ಇಂತಹ ಪರಿಸ್ಥಿತಿಯಲ್ಲಿ, ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ತಾಂತ್ರಿಕನ ವಿರುದ್ಧ ಝೀರೋ ಎಫ್‌ಐಆರ್ ದಾಖಲಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist