ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭ್ರಷ್ಟಾಚಾರದ ಹೆಗ್ಗಣಗಳು ಈಗ ಗೋಣಿಚೀಲವನ್ನೂ ಕೊರೆಯುತ್ತಿವೆ: ಕಾಂಗ್ರೆಸ್

Twitter
Facebook
LinkedIn
WhatsApp
ಭ್ರಷ್ಟಾಚಾರದ ಹೆಗ್ಗಣಗಳು ಈಗ ಗೋಣಿಚೀಲವನ್ನೂ ಕೊರೆಯುತ್ತಿವೆ: ಕಾಂಗ್ರೆಸ್

ಬೆಂಗಳೂರು: ಎಲ್ಲದರಲ್ಲೂ ಅಕ್ರಮ ನಡೆಸಿದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಪರಮಾವಧಿಗೆ ತಲುಪಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭ್ರಷ್ಟಾಚಾರದ ಹೆಗ್ಗಣಗಳು ಈಗ ಗೋಣಿಚೀಲವನ್ನೂ ಕೊರೆಯುತ್ತಿವೆ. ಎಲ್ಲದರಲ್ಲೂ ಅಕ್ರಮ ನಡೆಸಿದ ಬಿಜೆಪಿ ಸರ್ಕಾರ ರೈತರ ಪಾಲಿನ ಗೋಣಿಚೀಲದಲ್ಲೂ ಲೂಟಿ ನಡೆಸಿ ಪರಮಾವಧಿಗೆ ತಲುಪಿದೆ. ಸಿಎಂ ಬೊಮ್ಮಾಯಿ ಅವರು ದಮ್ಮು ತಾಕತ್ತು ತೋರದಿರುವುದೇಕೆ..? ಅವರ ತಾಕತ್ತು ವೇದಿಕೆಗೆ ಮಾತ್ರ ಸೀಮಿತವೇ ಎಂದು ಪ್ರಶ್ನಿಸಿದೆ.

ಭ್ರಷ್ಟಾಚಾರದ ಹೆಗ್ಗಣಗಳು ಈಗ ಗೋಣಿಚೀಲವನ್ನೂ ಕೊರೆಯುತ್ತಿವೆ: ಕಾಂಗ್ರೆಸ್

ಸಿಟಿ ರವಿ ಅವರೇ, ಕಚ್ಚೆ ಹರುಕರು ಯಾರು ಎನ್ನುವುದು ಇಡೀ ದೇಶಕ್ಕೆ ತಿಳಿದಿದೆ.

◆ಸಿಡಿಗೆ ತಡೆಯಾಜ್ಞೆ ತಂದವರು.
◆ಅತ್ಯಾಚಾರ ಆರೋಪದಲ್ಲಿ ರಾಜೀನಾಮೆ ಕೊಟ್ಟವರು.
◆ಸಾಮಾಜಿಕ ಜಾಲತಾಣದಲ್ಲಿ ಸಾಲು ಸಾಲು ವಿಡಿಯೋಗಳು ಹೊರ ಬಂದಿದ್ದು ಯಾವ ಪಕ್ಷದವರದ್ದು.? ಹರಿದಿರುವ ನಿಮ್ಮವರ ಕಚ್ಚೆಗಳನ್ನು ಬಿಗಿಯಾಗಿ ಕಟ್ಟಿ, ನಂತರ ಮಾತಾಡಲು ಬನ್ನಿ ಎಂದು ಕಾಂಗ್ರೆಸ್ ಖಾರವಾಗಿಯೇ ಟೀಕಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ