ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಒಂದೇ ದಿನದ ಮಳೆಗೆ ಮಂಗಳೂರಿನ ಪ್ರಮುಖ ರಸ್ತೆಗಳು ಮುಳುಗಡೆಯಾಗಿದೆ. ಸ್ಮಾರ್ಟ್ ಸಿಟಿಯ ಹೆಸರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರಕಾರಗಳು ಮಂಗಳೂರಿನ ಒಳಚರಂಡಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ಮಂಗಳೂರಿನ ಜನತೆ ಮಾಡುತ್ತಿದ್ದಾರೆ.
ಸ್ಮಾರ್ಟ್ ಸಿಟಿಯಲ್ಲಿ ಬಹಳಷ್ಟು ಅವೈಜ್ಞಾನಿಕ ಕಾಮಗಾರಿಗಳು ನಡೆಯುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಈ ಬಗ್ಗೆ ಸತತವಾಗಿ ವಾದಿಸುತ್ತಾ ಬಂದಿತ್ತು. ಈಗ ಆ ವಾದಕ್ಕೆ ಪುಷ್ಟಿ ಎಂಬುವಂತೆ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆಯ ಭೀಕರ ದೃಶ್ಯಗಳು ಕಾಣಿಸಕ್ಕಿವೆ.
ಈ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಸಹ ಈ ಒಳ ಚರಂಡಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎನ್ನುತ್ತಾರೆ ನಾಗರಿಕರು. ಬಿಜೆಪಿ ಸ್ಮಾರ್ಟ್ ಸಿಟಿಯ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸಿದೆ ಎನ್ನುತ್ತಾರೆ ಮಂಗಳೂರಿನ ನಾಗರಿಕರು.
ಒಳಚರಂಡಿ ಹಾಗೂ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಆಮ್ ಆದ್ಮಿ ಪಕ್ಷ ಹಲವಾರು ದಿನಗಳಿಂದ ಜನರನ್ನು ಎಚ್ಚರಿಸುತ್ತಾ ಬಂದಿತ್ತು. ಈಗ ಅವರ ವಾದಕ್ಕೆ ಪುಷ್ಠಿಯನ್ನುವಂತೆ ಮಳೆ ಆ ಭೀಕರ ದೃಶ್ಯಗಳನ್ನು ಮಂಗಳೂರಿನಲ್ಲಿ ತೋರಿಸಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?