ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ‘ಕೊಪ್ಪರಿಗೆ’ ಆನ್‍ಲೈನ್ ತುಳು ಶಬ್ದಕೋಶ ಬಿಡುಗಡೆ.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ‘ಕೊಪ್ಪರಿಗೆ’ ಆನ್‍ಲೈನ್ ತುಳು ಶಬ್ದಕೋಶ ಬಿಡುಗಡೆ.

ಮಂಗಳೂರು: ತುಳು ಭಾಷೆಯ ಉಳಿವಿಗಾಗಿ ಮತ್ತು ತುಳು ಪದಗಳ ಪುನರ್ ಬಳಕೆಗೆ ಹಾಗೂ ಜನರಿಗೆ ಪರಿಚಯಿಸಲೆಂದು ಶಬ್ದಕೋಶ ಬಿಡುಗಡೆ ಮಾಡಲಾಯಿತ್ತು. ‘ಕೊಪ್ಪರಿಗೆ’ ಎಂಬ ಆನ್‍ಲೈನ್ ತುಳು ಶಬ್ದಕೋಶದ ಬಿಡುಗಡೆ ಸಮಾರಂಭವು ಮಂಗಳೂರಿನ ಊರ್ವ ಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕೊಪ್ಪರಿಗೆ ಆನ್‍ಲೈನ್ ತುಳು ಡಿಕ್ಷನರಿಯನ್ನು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಬಿಜೆಪಿ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಬಿಡುಗಡೆ ಮಾಡಿದರು.

ಇದೇ ವೇಳೆ ಮಾತನಾಡಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್‍ಸಾರ್, ಕೊಪ್ಪರಿಗೆ ತುಳು ಶಬ್ದಕೋಶದ ಉಪಯೋಗವೂ ಜಗತ್ತಿನ ಎಲ್ಲಾ ತುಳುವರಿಗೂ ಸಿಗಲಿ. ಈ ಮೂಲಕ ಕೊಪ್ಪರಿಗೆ ತುಳುನಾಡಿನ ಕೊಪ್ಪರಿಗೆಯಾಗಲಿ. ತುಳುಭಾಷೆಯನ್ನು ರಾಜ್ಯದಲ್ಲಿ ಅಧಿಕೃತ ಮಾಡುವ ಸರ್ವ ಪ್ರಯತ್ನವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಕರೆ ನೀಡಿದರು.
ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪಟ್ಲ ಸತೀಶ್ ಶೆಟ್ಟಿ, ಸನಾ ಗ್ರೂಪ್ ಮಾಲಕ ಸಾಗರ್, ಜೈ ತುಳುನಾಡ್ (ರಿ.) ಸಂಘಟನೆಯ ಅಧ್ಯಕ್ಷ ಸುದರ್ಶನ ಸುರತ್ಕಲ್, ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು