ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ .ವೈದ್ಯೆ ಸೇರಿ ಇಬ್ಬರ ಬಂಧನ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ಮಂಗಳೂರು: ಹೈಡ್ರೋವೀಡ್‌ ಗಾಂಜಾ ವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಇವರಿಂದ ಸುಮಾರು 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ 1 ಕೆಜಿ 236 ಗ್ರಾಂ ಗಳಷ್ಟು ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು, ಮಂಗಲ್ಪಾಡಿಯ ಅಜ್ಮಲ್‌ ಟಿ, ತಮಿಳುನಾಡು ಮೂಲದ ನಾಗರಕೋಯ್ಲ್‌ ರಾಣಿತೊಟ್ಟಮ್‌ ನ ಪ್ರಸ್ತುತ ಸುರತ್ಕಲ್‌ ನ ನಿವಾಸಿಯಾಗಿರುವ ವೈದ್ಯೆ ಮಿನು ರಶ್ಮಿ ಗುರುತಿಸಲಾಗಿದೆ.
ಪ್ರಕರಣದ ಮುಖ್ಯ ಆರೋಪಿ ಡಾ. ನದೀರ್‌ ಎಂಬಾತ ಕಾಸರಗೋಡು ಮೂಲದ ವೈದ್ಯನಾಗಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತ ನೀಡಿದ ಸೂಚನೆಯಂತೆ ಕಾಂಇಗಾಡ್‌ ಹರಿಮಲ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿರುವ ಮಿನು ರಶ್ಮಿ ಹಾಗೂ ಅಜ್ಮಲ್‌ ಬಂಧಿತ ಆರೋಪಿಗಳಾಗಿರುವ ವೈದ್ಯೆ ಮಿನು ರಶ್ಮಿ ಹಾಗೂ ಅಜ್ಮಲ್‌ ಇಬ್ಬರು ಹೈಡ್ರೋವೀಡ್‌ ಗಾಂಜಾವನ್ನು ತರಿಸಿಕೊಂಡು ಕೊಣಾಜೆ, ಉಳ್ಳಾಲ,ಉಪ್ಪಳ ಹಾಗೂ ಮಂಗಳೂರು ಕಡೆಗಳಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಬೇರೆ ಬೇರೆ ವ್ಯಕ್ತಿಗಳಿಗೆ ನೀಡುತ್ತಿದ್ದರು.

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ನದೀರ್‌ ನ ಸೂಚನೆ ಮೇರೆಗೆ ಜೂ 29 ಕಾಂಇಗಾಡ್‌ ನಿಂದ ರೈಲು ಮುಖಾಂತರ ಮಂಗಳೂರಿಗೆ ಬಂದ ಡಾ|ಮಿನು ರಶ್ಮಿ ಆಕೆಯ ಕಾರಿನಲ್ಲಿ ನದೀರ್‌ ನ ಸೂಚನೆ ಮೇರೆಗೆ ಅಜ್ಮಲ್‌ ಜೊತೆ ಸೇರಿ ಹೈಡ್ರೋವೀಡ್‌ ಗಾಂಜಾ ವನ್ನು ನದೀರ್‌ನ ಸ್ನೇಹಿತರಿಗೆ ನೀಡಲು ದೇರಳಕಟ್ಟೆಗೆ ಬಂದಿದ್ದಾಗ. ಈ ಸಂದರ್ಭ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂದಿತರಿಂದ 1 ಹುಂಡೈ ಸ್ಯಾಂಟ್ರೋ ಕಾರು, 2 ಮೊಬೈಲ್‌ ಗಳು, 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು