ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ನೆಲೆಸಿದ್ದ ದೆಹಲಿ ಮೂಲದ ಯುವತಿ ನಾಪತ್ತೆ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ನೆಲೆಸಿದ್ದ ದೆಹಲಿ ಮೂಲದ ಯುವತಿ ನಾಪತ್ತೆ

ಮಂಗಳೂರು: ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್‌ ರಿಯಾ (20) ನಾಪತ್ತೆಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತವಾಗಿರುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಎ. 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ.

ಚಹರೆ: ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್‌ ಠಾಣೆ ಅಥವಾ ಕಂಟ್ರೋಲ್‌ ರೂಮ್‌ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ