ಶನಿವಾರ, ಏಪ್ರಿಲ್ 20, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ರೂ.510 ರ ಗಡಿ ದಾಟಿದ ಹಳೆ ಅಡಿಕೆ!!

Twitter
Facebook
LinkedIn
WhatsApp
ಮಂಗಳೂರಿನಲ್ಲಿ ರೂ.510 ರ ಗಡಿ ದಾಟಿದ ಹಳೆ ಅಡಿಕೆ!!

ಮಂಗಳೂರು: ಈ ನಡುವೆ ಅಡಿಕೆ ಬೆಳೆಗಾರರಿಗೆ ಸಂತಸದ ಸುದ್ದಿಯೊಂದು ಬಂದಿದೆ.ಲಾಕ್ ಡೌನ್ ನಡುವೆ ಮಂಗಳೂರು ಚಾಳಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ದಾಖಲೆಯ ಏರಿಕೆ ಕಂಡಿದೆ. ಜೂ. 10ರಂದು ಹೊರ ಮಾರುಕಟ್ಟೆಯಲ್ಲಿ ಹಳೆ ಅಡಿಕೆ ಕೆಜಿ.ಗೆ 510 ರೂ.ಗಳಂತೆ ಖರೀದಿಯಾಗಿದೆ. ಇದೇ ವೇಳೆ ಹೊಸ ಅಡಿಕೆ ಧಾರಣೆಯೂ ಏರಿಕೆ ಕಂಡಿದೆ.

ಲಾಕ್‌ಡೌನ್‌ ಕಾರಣ ನಿಗದಿತ ಅವಧಿಯಲ್ಲಿ ಮಾತ್ರ ಖರೀದಿಗೆ ಅವಕಾಶ ಇದ್ದು ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗದಿರುವ ಕಾರಣ ಧಾರಣೆ ನಿರಂತರ ಏರುಗತಿಯತ್ತ ಸಾಗಿದೆ ಎನ್ನುತ್ತಾರೆ ಮೂಲಗಳು.

 

ಕೆ.ಜಿಗೆ 510 ರೂ ಹೊಸ ಅಡಿಕೆ 410 ರೂ.ಗೆ ಖರೀದಿಯಾಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಳೆ ಅಡಿಕೆಗೆ ಕೆಜಿಗೆ 495-500 ರೂ, ಹೊಸ ಅಡಿಕೆಗೆ ಕೆ.ಜಿ.ಗೆ 400 ರೂ. ತನಕ ಖರೀದಿ ಆಗಿದೆ.
ಕಳೆದ ವರ್ಷ ಲಾಕ್‌ಡೌನ್‌ ಹಲವು ಕ್ಷೇತ್ರಗಳ ಮೇ ನಕಾರಾತ್ಮಕ ಪರಿಣಾಮ ಉಂಟು ಮಾಡಿದ್ದರೂ ಬೆಳೆಗಾರರ ಪಾಲಿಗೆನಿರಾಶೆ ಆಗಿರಲಿಲ್ಲ ಆ ಅವಧಿಯಲ್ಲಿ ಧಾರಣೆ ದಾಖಲೆ ಸೃಷ್ಟಿಸಿತು. ಅದೇ ಇತಿಹಾಸ ಈ ಬಾರಿಯೂ ಮರುಕಳಿಸಿದೆ.

ಒಟ್ಟಿನಲ್ಲಿ ಲಾಕ್ಡೌನ್ ವಿಪತ್ತಿನ ನಡುವೆ ಇರುವ ಕರಾವಳಿಗರ ಮೊಗದಲ್ಲಿ ತುಸು ಮಂದಹಾಸವನ್ನು ಅಡಿಕೆ ಉಂಟುಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು