ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಮಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್ವೊಂದರ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ದಾಳಿ ನಡೆದಿದೆ.
ಈ ಪಬ್ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬಿತ್ಯಾದಿ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು.
ಸಿಸಿಬಿ ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?