ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಮಂಗಳೂರು: ನವಂಬರ್ 27 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗುವ ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟದ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಕುದ್ರೋಳಿಯ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳ ರಂಗ ಚಾಲನೆ ಕಾರ್ಯಕ್ರಮದಲ್ಲಿ ಶ್ರೀ ಬಿ. ಜನಾರ್ಧನ ಪೂಜಾರಿ ಅನಾವರಣ ಗೊಳಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಕೋಶಾಧಿಕಾರಿ ಪದ್ಮರಾಜ್ ಆರ್, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಟ್ರಸ್ಟಿ ಶೈಲೇಂದ್ರ ಸುವರ್ಣ, ಎಚ್ ಜನಾರ್ಧನ, ರಾಜೇಂದ್ರ ಚಿಲಿಂಬಿ, ಸುರೇಶ್ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?