ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಕುಳಾಯಿಯಲ್ಲಿ ಅತ್ತೆಯ ತಾಳಿಯನ್ನೇ ಕದ್ದೊಯ್ದ ಅಳಿಯ ಬಂಧನ.

Twitter
Facebook
LinkedIn
WhatsApp
ಮಂಗಳೂರಿನ ಕುಳಾಯಿಯಲ್ಲಿ ಅತ್ತೆಯ ತಾಳಿಯನ್ನೇ ಕದ್ದೊಯ್ದ ಅಳಿಯ ಬಂಧನ.

ಮಂಗಳೂರು‌: ನಗರದ ಹೊರವಲಯದ ಕುಳಾಯಿ ಗ್ರಾಮದ ಸಂಘ ಮಿತ್ತೊಟ್ಟು ಕಾಲೊನಿ ಬಳಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಮನೆಯೊಡತಿ ಸುಮತಿ ಆಚಾರ್ಯ(40) ಅವರನ್ನು ಏಕಾಏಕಿ ದೂಡಿ ಬಾಯಿಗೆ ಬಟ್ಟೆಕಟ್ಟಿ ಬಳಿಕ ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಲೂಟಿ ಮಾಡಿದ ಪ್ರಕರಣದಲ್ಲಿ ಮನೆಯೊಡತಿಯ ಅಳಿಯನೇ ಪಾಲ್ಗೊಂಡಿರುವುದು ಮನೆಯವರಿಗೆ ಶಾಕ್‌ ಆಗಿದೆ.

ಕರಿಮಣಿ ಎಳೆಯುವ ಸಂದರ್ಭ ಮಹಿಳೆ ಕಳ್ಳನೊಬ್ಬನ ಕೈಗೆ ಕಚ್ಚಿದ ಕಾರಣ ಚಿನ್ನದ ಕರಿಮಣಿಯ ಅರ್ಧ ಭಾಗ ಮಾತ್ರ ಕಳ್ಳರ ಪಾಲಾಗಿತ್ತು. ಈ ವೇಳೆ ಸ್ಥಳೀಯ ಸಿಸಿ ಟಿವಿಯಲ್ಲಿ ಕಳ್ಳನು ದರೋಡೆ ನಡೆಸಿ ಪರಾರಿಯಾಗುವ ದೃಶ್ಯ ದಾಖಲಾಗಿದ್ದು ಈ ಮೂಲಕ ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಕಳ್ಳತನ ನಡೆಸಿದ ಆರೋಪಿಗಳಾದ ಶಿವಮೊಗ್ಗ ಮೂಲದ ಮಣಿ(35), ವಿನಯ್‌ ಕುಮಾರ್‌( 32) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಪರ್ಯಾಸವೆಂದರೆ ಆರೋಪಿ ವಿನಯ್‌ ಕುಮಾರ್‌ ಕಳ್ಳತನ ನಡೆಸಿದ ಮನೆಯೊಡತಿ ಸುಮತಿ ಆಚಾರ್ಯರ ಅಳಿಯನಾಗಿದ್ದಾನೆ. ಮನೆ ಅಳಿಯನೇ ಇಂತಹ ಕೃತ್ಯಕ್ಕೆ ಇಳಿದಿರುವುದನ್ನು ಕಂಡು ಮನೆಯವರಿಗೆ ಶಾಕ್‌ ಆಗಿದೆ. ಕಳವುಗೈದ ಸುಮಾರು 32 ಗ್ರಾಂ ತೂಕದ 60,000 ಸಾವಿರ ಮೌಲ್ಯದ ಕರಿಮಣಿಯನ್ನು ವಿನಯ್‌ ಕುಮಾರ್‌ ತನ್ನ ಪತ್ನಿಯ ಸಹಕಾರದಿಂದ ಫೈನಾನ್ಸ್‌ನಲ್ಲಿ ಅಡವಿರಿಸಿದ್ದಾನೆ ಎಂದು ತಿಳಿದು ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು