ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಖ್ಯಾತ ತಬಲ ಕಲಾವಿದ ಹಾಗೂ ಪತ್ನಿ ಆತ್ಮಹತ್ಯೆಗೆ ಶರಣು.

Twitter
Facebook
LinkedIn
WhatsApp
ಕುಳಾಯಿಯಲ್ಲಿ 24ರ ಹರೆಯದ ಯುವಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ನಗರದ ಕದ್ರಿ ಪಿಂಟೋಸ್ ಲೇನ್ ಸಮೀಪ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಮೃತರು.

ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು