ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಬಲ್ಲಾಳ್ ಭಾಗ್ ಸಮೀಪ ಎರಡು ಗುಂಪುಗಳ ನಡುವೆ ಹೊಡೆದಾಟ - ಏಳು ಮಂದಿಯನ್ನು ಬಂಧಿಸಿದ ಪೊಲೀಸರು.

Twitter
Facebook
LinkedIn
WhatsApp
ಮಂಗಳೂರಿ ನ ಬಲ್ಲಾಳ್ ಭಾಗ್ ಸಮೀಪ ಎರಡು ಗುಂಪುಗಳ ನಡುವೆ ಹೊಡೆದಾಟ – ಏಳು ಮಂದಿಯನ್ನು ಬಂಧಿಸಿದ ಪೊಲೀಸರು.

ಮಂಗಳೂರು: ಬಳ್ಳಾಲ್‌ಬಾಗ್‌ನಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ಘರ್ಷಣೆಯ ವೇಳೆ ಏಳು ವಾಹನಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು