ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಆಟೋ ಸ್ಫೋಟಕ್ಕೆ ಬಿಗ್ ಟ್ವಿಸ್ :'ದಾಳಿಯ ಸಂಚು ದೃಢ ಭಯೋತ್ಪಾದನೆ ಕೃತ್ಯ' - ಡಿಜಿಪಿ

Twitter
Facebook
LinkedIn
WhatsApp
ಮಂಗಳೂರು ಆಟೋ ಸ್ಫೋಟಕ್ಕೆ ಬಿಗ್ ಟ್ವಿಸ್ :’ದಾಳಿಯ ಸಂಚು ದೃಢ ಭಯೋತ್ಪಾದನೆ ಕೃತ್ಯ’ – ಡಿಜಿಪಿ

ಮಂಗಳೂರು, ನ 20: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು “ಭಯೋತ್ಪಾದಕತೆ” ತಿರುವು ಪಡೆದಿದೆ. ಹೊರಹೊಮ್ಮಿದೆ.

ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ” ಎಂದು ಡಿಜಿಪಿ ಭಾನುವಾರ ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಂಗಳೂರು ಆಟೋ ಸ್ಫೋಟಕ್ಕೆ ಬಿಗ್ ಟ್ವಿಸ್ :’ದಾಳಿಯ ಸಂಚು ದೃಢ ಭಯೋತ್ಪಾದನೆ ಕೃತ್ಯ’ – ಡಿಜಿಪಿ

ಇನ್ನು ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ