ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು:ಬಿಜೆಪಿ ಪಕ್ಷದ ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಸಂಭಾಷಣೆಯನ್ನು ಸೃಷ್ಠಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟು ಮಾನ್ಯ ರಾಜ್ಯಾಧ್ಯಕ್ಷರ ಗೌರವಕ್ಕೆ ಚ್ಯುತಿ ತರಲು ಯತ್ನಿಸಿರುವವರನ್ನು ತಕ್ಷಣ ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಕಮಿಷನರ್ ಶ್ರೀ ಶಶಿಕುಮಾರ್ ಅವರಿಗೆ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದ್ರೆ ಅವರೊಂದಿಗೆ ಜಿಲ್ಲೆಯ ಎಲ್ಲಾ ಶಾಸಕರು ಗಳೊಂದಿಗೆ ಮನವಿ ಸಲ್ಲಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?