
ಮಂಗಳೂರು: ಇಲ್ಲಿನ ಬಾವುಟಗುಡ್ಡೆ ಎಂಬಲ್ಲಿರುವ ಯೆನ್ ಕೆಫೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹೊಡೆದಾಟ ಮಾಡಿಕೊಂಡ ಘಟನೆ ನಡೆದಿದೆ. ಯುವಕರ ಜೊತೆ ಕೆಫೆಯಲ್ಲಿ ಕುಳಿತಿದ್ದ ಯುವತಿ ಮೇಲೆ ಕೆಫೆಗೆ ಆಗಮಿಸಿದ ಮತ್ತೊಬ್ಬ ಯುವತಿಯಿಂದ ಏಕಾಏಕಿ ಹಲ್ಲೆ ನಡೆದಿದೆ. ಈ ವೇಳೆ ಕೆಫೆಯಲ್ಲಿ ಮತ್ತೊಬ್ಬ ಯುವತಿ ಗಲಾಟೆ ಆರಂಭಿಸಿದ್ದಾರೆ. ಹೀಗೆ ಒಟ್ಟು ಮೂವರು ಯುವತಿಯರ ನಡುವೆ ಹೊಡೆದಾಟ ಶುರುವಾಗಿದೆ. ಈ ಜಗಳ ಬಿಡಿಸಲು ಯುವಕರ ಪರದಾಡುವಂತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಜಗಳದ ವಿಡಿಯೋ ವೈರಲ್ ಆಗಿದ್ದು ಯುವತಿಯರ ಜಗಳದ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ. ಮಂಗಳೂರಿನ ಪೂರ್ವ ಠಾಣೆ ಪೊಲೀಸರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist