ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಗುಂಡು ಹಾರಿಸಿ ಕತ್ತು ಸೀಳಿ ಕೋಣದ ಹತ್ಯೆ ಕೇಸ್ - ಏಳು ಮಂದಿಯ ಬಂಧನ

Twitter
Facebook
LinkedIn
WhatsApp
ಮಂಗಳೂರು: ಗುಂಡು ಹಾರಿಸಿ ಕತ್ತು ಸೀಳಿ ಕೋಣದ ಹತ್ಯೆ ಕೇಸ್ – ಏಳು ಮಂದಿಯ ಬಂಧನ

ಮಂಗಳೂರು: ಉಳ್ಳಾಲ ಠಾಣಾ ವ್ಯಾಪಿಯ ಕೊಲ್ಯದ ಬಲ್ಯ ಬಳಿ ನಡೆದ ತೋಟಕ್ಕೆ ಬಂದ ಎಮ್ಮೆಯ ಕತ್ತುಕೊಯ್ದು ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

ಕೋಟೆಕಾರ್ ನಿಂದ ಜಯರಾಮ್ ರೈ (58), ಮಲ್ಲೂರಿನಿಂದ ಉಮರ್ (37), ಕೋಟೆಕಾರ್ ನಿಂದ ಉಮರ್ ಫಾರೂಕ್ (42), ದೇರಳಕಟ್ಟೆಯ ಮೊಹಮ್ಮದ್ ಸುಹೇಲ್ (26), ಸೋಮೇಶ್ವರದ ಮೊಹಮ್ಮದ್ ಕಲಂಧರ್ (43), ಮಲ್ಲೂರಿನಮೊಹಮ್ಮದ್ ಸಿನಾನ್ (22) ಮತ್ತು ಸೋಮೇಶ್ವರದ ಇಲ್ಯಾಸ್ (38) ) ಎಂಬವರನ್ನು ಬಂಧಿಸಲಾಗಿದೆ.
ಬಂಧಿತರಿಂದ ಒಂದು ನಾಲ್ಕು ಚಕ್ರ ವಾಹನ, ಒಂದು ಸ್ಕೂಟರ್, ಎಸ್ ಬಿಬಿ ಎಲ್ ಗನ್, ಮಾರಕಾಸ್ತ್ರಗಳು, ಜೀವಂತ ಗುಂಡುಗಳು, ಹಗ್ಗ, ಮರದ ದಿಮ್ಮಿಯನ್ನು ವಶಪಡಿಸಿಕೊಳ್ಳಲಾಗಿದೆ.
ಬಂದಿತ ಪ್ರಮುಖ ಆರೋಪಿ ಜಯರಾಮ್ ರೈ ಅವರ ತೋಟವನ್ನುಎಮ್ಮೆ ನಾಶ ಮಾಡುತ್ತಿದ್ದ ಕಾರಣ ಎರಡು – ಮೂರು ಬಾರಿ ಎಮ್ಮೆಯನ್ನು ಹಿಡಿಯಲು ವಿಫಲವಾಗಿದ್ದ. ಹೀಗಾಗಿ ಕೊಡಗಿನ ವ್ಯಕ್ತಿಯನ್ನು ಸಂಪರ್ಕಿಸಿ ಎಸ್ಬಿಬಿಎಲ್ ಗನ್ ಖರೀದಿಸಿ ಇತರರ ಸಹಾಯದಿಂದ ಅದರ ಮೇಲೆ ಎರಡು ಗುಂಡು ಹಾರಿಸಿದ್ದಾರೆ. ಬಳಿಕ ಮಾಂಸ ಮಾಡಿ ಮಾರುವ ಉದ್ದೇಶದಿಂದ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಆದರೆ ಗುಂಡಿನ ಮೊರೆತ ಕೇಳಿ
ಸ್ಥಳೀಯರು ಧಾವಿಸಿ ಬಂದ ಕಾರಣ ಆರೋಪಿಗಳು ಪರಾರಿಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು