ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ನಂತೂರ್ ಸರ್ಕಲ್ ಬಳಿ ಭೀಕರ ಅಪಘಾತ ; ತಂದೆ ಮಗಳು ದುರ್ಮರಣ

Twitter
Facebook
LinkedIn
WhatsApp
nantoor Accident 3

ಮಂಗಳೂರು :ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ.

nantoor Accident 2

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ