ಮಂಗಳೂರು (ದ.ಕನ್ನಡ): ಉಕ್ರೇನ್ನಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಭಾರತೀಯ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಕರೆತರಲಾಗುತ್ತಿದೆ. ಆದ್ರೆ ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಇಲ್ಲದೇ ಸಂಕಷ್ಟಕ್ಕೊಳಗಾಗಿದ್ದಾರೆ.
ಆದರೆ ಭಾರತೀಯ ರಾಜತಾಂತ್ರಿಕರು ಈ ಸಮಸ್ಯೆಯನ್ನು ಬಗೆಹರಿಸಲು ವಿದ್ಯಾರ್ಥಿನಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?