ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ವಿದ್ಯಾರ್ಥಿ ತಂಡಗಳ ಹೊಡೆದಾಟ ಪ್ರಕರಣ - ಮತ್ತೆ 8 ಮಂದಿ ಬಂಧನ, ಡ್ರಗ್ಸ್ ಸೇವನೆ ದೃಢ.

Twitter
Facebook
LinkedIn
WhatsApp
ಮಂಗಳೂರು: ವಿದ್ಯಾರ್ಥಿ ತಂಡಗಳ ಹೊಡೆದಾಟ ಪ್ರಕರಣ – ಮತ್ತೆ 8 ಮಂದಿ ಬಂಧನ, ಡ್ರಗ್ಸ್ ಸೇವನೆ ದೃಢ.

ಮಂಗಳೂರು: ವಿದ್ಯಾರ್ಥಿ ತಂಡದ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಠಾಣೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ಧಾರೆ.

ಬಂಧಿತ ವಿದ್ಯಾರ್ಥಿಗಳನ್ನು ಮೊಹಮ್ಮದ್‌, ವಿಮಲ್‌, ಫಹಾದ್‌‌ ಮುನಾಫ್‌‌‌, ಶಾಹೀದ್‌‌‌, ಕಾನೆ ಜಾನ್ಸನ್‌‌, ಆದರ್ಶ್‌‌, ಮೊಹಮ್ಮದ್‌ ನಾಸೀಫ್‌‌, ತಾಹೀರ್‌ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. 8 ಮಂದಿಯ ಪೈಕಿ ನಾಲ್ವರು ಡ್ರಗ್ಸ್‌‌ ಸೇವಿಸಿರುವುದು ದೃಢಪಟ್ಟಿದೆ.

ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಡಿ.2ರಂದು ಘರ್ಷಣೆ ನಡೆದಿದೆ. ಯೇನಪೋಯ ಕಾಲೇಜಿನ ಹಾಸ್ಟೆಲ್‌‌ ಬಳಿಯಲ್ಲಿ ಆದರ್ಶ್‌ ಪ್ರೇಮ್‌ ಕುಮಾರ್‌ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ ಸಿನಾನ್ ಮತ್ತು ಅದೇ ಕಾಲೇಜಿನ ಇತರ ಎಂಟು ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದಾರೆ.

ಪ್ರಕರಣದ ಸಂಬಂಧ ಯೇನಪೋಯ ಹಾಸ್ಟೆಲ್‌‌ಗೆ ಮಂಗಳೂರು ಎಸ್‌ಪಿ ಶಶಿಕುಮಾರ್‌ ಭೇಟಿ ನೀಡಿದ್ದು, ಈ ಸಂದರ್ಭ ಘಟನೆಯ ಬಗ್ಗೆ ಅವರಿಗೆ ತಿಳಿಸಿದ್ದು, ಕೂಡಲೇ ಹಾಸ್ಟೆಲ್‌ ಅನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇತ್ತ 2 ವಿದ್ಯಾರ್ಥಿ ಗುಂಪಿನವರೂ ದೂರು, ಪ್ರತಿದೂರು ನೀಡಿದ್ದು, ಪ್ರಕರಣದ ಸಂಬಂಧ 9 ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿ.2ರಂದು 10.45 ಗಂಟೆಯ ಸುಮಾರಿಗೆ ವಿಖ್ಯಾತ್‌ ಶೆಟ್ಟಿ ಅವರು ವೈಯುಕ್ತಿಕ ಕೆಲಸ ಮುಗಿಸಿಕೊಂಡು ಗುಜ್ಜರಕೆರೆ ಕಡೆಗೆ ಬರುತ್ತಿರುವ ಸಂದರ್ಭ ಯೇನಪೋಯ ಹಾಸ್ಟೆಲ್‌ನ ಸುಮಾರು 100-150 ವಿದ್ಯಾರ್ಥಿಗಳು ಗುಂಪು ಸೇರಿಕೊಂಡು ಬೊಬ್ಬೆ ಹಾಕುತ್ತಿದ್ದರು. ಪಿಎಸ್‌ಐ ಹಾಗೂ ಪೊಲೀಸರು ಬೊಬ್ಬೆ ಹಾಕುತ್ತಿದ್ದವರಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ತಿಳಿಯಪಡಿಸುತ್ತಿದ್ದರೂ ಕೂಡಾ ಅವರು ಪೊಲೀಸರ ಮಾತನ್ನು ಕೇಳದೇ ಸ್ಥಳೀಯರ ಮೇಲೆ ಹಾಗೂ ಸ್ಥಳೀಯ ಮನೆಗಳ ಮೇಲೆ ಕಲ್ಲು, ಗಾಜಿನ ಚೂರುಗಳನ್ನು ಬಿಸಾಡಿ ವಿಖ್ಯಾತ್ ಶೆಟ್ಟಿ ಹಾಗೂ ಇತರರ ಮೇಲೆ ಗಾಯಗೊಳಿಸಿದ್ದಾರೆ. ಇದರಿಂದ 10,000 ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು