ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

Twitter
Facebook
LinkedIn
WhatsApp
ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಮಂಗಳೂರು: ಸೈಂಟ್ ಆಗ್ನೆಸ್ ವಿಶೇಷ ಮಕ್ಕಳ ವಿದ್ಯಾಸಂಸ್ಥೆ ಯಲ್ಲಿ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಕಾರ್ಯಕ್ರಮ ಹಮ್ಮಿಕೊಳಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಿಥುನ್ ರೈ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ , ವಿಶೇಷ ಮಕ್ಕಳೊಂದಿಗೆ ಈ ಹಿಂದೆ ಕಳೆದ ಅಮೂಲ್ಯ ಸಮಯದ ಬಗ್ಗೆ ಹಾಗೂ ಸಂಸ್ಥೆಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .ಹಾಗೂ ಮಕ್ಕಳೊಂದಿಗೆ ಬೆರೆತು ಕೆಲ ಸಮಯ ಕಳೆದರು. ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಮರಿಯಾ ಡಿ ಕೋಸ್ಟಾ ರವರು ಮಕ್ಕಳಿಗೆ ಪ್ರಾರ್ಥನೆ ಜೊತೆ ಉತ್ತಮ ಸಂದೇಶಗಳನ್ನು ನೀಡುತ್ತಾ ಪ್ರೋತ್ಸಾಹಿಸಿದರು . ಸಂಸ್ಥೆಯು 111 ಶಾಖೆಯೊಂದಿಗೆ ಉತ್ತಮ ಸೇವೆ ನೀಡುತ್ತಿದ್ದು ಇದರ ಶ್ರೇಯ ಮ್ಯಾನೇಜಿಂಗ್ ಡೆರೆಕ್ಟರ್ ಶ್ರೀ ಜಾರ್ಜ್ ಫೆರ್ನಾಂಡಿಸ್ ಹಾಗೂ ಪ್ರೆಸಿಡೆಂಟ್ ಶ್ರೀಮತಿ ರೋಸಲಿನ್ ಫೆರ್ನಾಂಡಿಸ್ ಅವರಿಗೆ ಸಲ್ಲುತ್ತದೆ ಎಂಬುದನ್ನು ತಿಳಿಸುತ್ತಾ ಸೈಂಟ್ ಮಿಲಾಗ್ರೇಸ್ ಹಾಗೂ ಸೈಂಟ್ ಆಗ್ನೆಸ್ ಸಂಸ್ಥೆ ಏಳಿಗೆಗಾಗಿ ಆಶಿಸಿದರು.ಉದ್ಯಮಿಗಳಾದ ನರೇಶ್ ಕಿಣಿ ಹಾಗೂ ಜೂಡ್ ಗೋವೇಸ್ ಅವರು ಮಾತನಾಡಿ ಸಾಮಾಜಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸೈಂಟ್ ಆಗ್ನೆಸ್ ವಿಶೇಷ ಮಕ್ಕಳಿಗೆ ಅಗತ್ಯವಿದ್ದ ಬೆಡ್ ಶೀಟ್, ಬಿಸ್ಕತ್, ಜ್ಯೂಸ ಇತ್ಯಾದಿ ಸಿಹಿ ತಿಂಡಿ ಹಂಚಿ ಶುಭ ಕೋರಿದರು, 75 ನೇ ವರ್ಷದ ಅಮೃತ ಮಹೋತ್ಸವವನ್ನು ಮಕ್ಕಳೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ ಸೋಜಾ, ಶಾಖಾ ವ್ಯವಸ್ಥಾಪಕರಾದ ಮನೀಶ್ ಮಂಗಳೂರು, ಸಿಸ್ಟೆರ್ ಮರಿಯಾ ಶೃತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿದ್ದ ಅತಿಥಿಗಳನ್ನು ಅಮಿತ್ ಶೆಟ್ಟಿ ಸ್ವಾಗತಿಸಿದರು, ಪ್ರಿಯಾ ವಂದಿಸಿದರು ಅಮಿತ ಫೆರ್ನಾಂಡಿಸ್ ನಿರೂಪಿಸಿದರು ಹಾಗೂ ಶಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

ಮಂಗಳೂರು: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ