ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಹಣತೆ ವ್ಯಾಪಾರಿಯ ಕೊಲೆ: ಮತ್ತೋರ್ವ ಆರೋಪಿ ಬಂಧನ

Twitter
Facebook
LinkedIn
WhatsApp
ಆಸ್ತಿಗಾಗಿ 88 ವರ್ಷದ ತಾಯಿ ಹತ್ಯೆಗೆ ಯತ್ನಿಸಿದ 65 ವರ್ಷದ ನಿವೃತ್ತ ಸೇನಾಧಿಕಾರಿ ಬಂಧನ

ಮಂಗಳೂರು: ಹಣತೆ ವ್ಯಾಪಾರಕ್ಕೆ ಮಂಗಳೂರಿಗೆ ಬಂದಿದ್ದ ತಮಿಳುನಾಡು ಸೇಲಂ ನಿವಾಸಿ ಮಾಯವೇಳ್‌ ಪೆರಿಯಸಾಮಿ (52) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂದರು ಪೊಲೀಸರು ಮತ್ತೋರ್ವ ಆರೋಪಿ ಮೂರ್ತಿ (45)ಯನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹೂವಿನಹಡಗಲಿಯ ರವಿ ಅಲಿಯಾಸ್‌ ವಕೀಲ್‌ ನಾಯ್ಕನನ್ನು ಬಂಧಿಸಲಾಗಿತ್ತು. ವಕೀಲ್‌ ನಾಯ್ಕನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂರ್ತಿ ಕೂಡ ಕೊಲೆ ಕೃತ್ಯದಲ್ಲಿ ಪಾಲ್ಗೊಂಡಿದ್ದ. ವ್ಯಾಪಾರಿ ಪೆರಿಯಸಾಮಿ ಬಳಿ ಹಣವಿರಬಹುದು ಎಂದು ಭಾವಿಸಿದ್ದ ಆರೋಪಿಗಳು ಕೊಲೆ ಮಾಡಿದ್ದರು. 45 ದಿನಗಳ ಬಳಿಕ ಮೃತದೇಹ ಪತ್ತೆಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ