ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ (Private College) ಹಾಸ್ಟೆಲ್ನಲ್ಲಿದ್ದ (Hostel) ಮೂವರು ವಿದ್ಯಾರ್ಥಿನಿಯರು (Students) ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ.
ಪರಾರಿಯಾದ ವಿದ್ಯಾರ್ಥಿನಿಯರಲ್ಲಿ ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳಾಗಿದ್ದು, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ. ಮುಂಜಾನೆ 3 ಗಂಟೆ ವೇಳೆಗೆ ಕಿಟಕಿ ರಾಡ್ ಮುರಿದು ಹೊರಬಂದು ದಾರಿಯಲ್ಲಿ ಬ್ಯಾಗ್ನೊಂದಿಗೆ ಹೋಗುತ್ತಿರುವ ಸಿಸಿಟಿವಿ ವೀಡಿಯೋ ಹರಿದಾಡುತ್ತಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?