ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಜೇಗೌಡ ವಿರುದ್ದದ ಆರೋಪಕ್ಕೆ ನಾನು ಬದ್ಧ, ಅಗತ್ಯ ಬಿದ್ದಾಗ ದಾಖಲೆ ಹೊರಹಾಕುತ್ತೇನೆ-ಎಸ್.ಟಿ. ಸೋಮಶೇಖರ್

Twitter
Facebook
LinkedIn
WhatsApp
ಮಂಜೇಗೌಡ ವಿರುದ್ದದ ಆರೋಪಕ್ಕೆ ನಾನು ಬದ್ಧ, ಅಗತ್ಯ ಬಿದ್ದಾಗ ದಾಖಲೆ ಹೊರಹಾಕುತ್ತೇನೆ-ಎಸ್.ಟಿ. ಸೋಮಶೇಖರ್

ಮೈಸೂರು: ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಅವರ ವಿರುದ್ಧದ ಆರೋಪಕ್ಕೆ ನಾನು ಈಗಲೂ ಬದ್ಧ. ಅಗತ್ಯ ಬಿದ್ದಾಗ ಅವರು ಮಾಡಿರುವ ಅಕ್ರಮದ ದಾಖಲೆಗಳನ್ನು ಹೊರಹಾಕುತ್ತೇನೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜೇಗೌಡ ಬರೆದಿರುವ ಪತ್ರ ಇನ್ನೂ ನನ್ನ ಕೈ ಸೇರಿಲ್ಲ. ಪತ್ರ ಬಂದ ಬಳಿಕ ನಾನು ಅದಕ್ಕೆ ಉತ್ತರಿಸುತ್ತೇನೆ ಎಂದರು.

ವಿಧಾನ ಪರಿಷತ್​ ಚುನಾವಣೆಯಲ್ಲಿ ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೋರಿರುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿಲ್ಲ, ಅಂತಾ ಕಡೆಗಳಲ್ಲಿ ಮಾತ್ರ ಬೆಂಬಲ ಕೇಳುತ್ತಿದ್ದಾರೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು