ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಟಪ ರೆಡಿಯಾಗಿತ್ತು, ವರ ಕೂತಿದ್ದ, ವಧು ಮಾತ್ರ ಔಟ್‌ಫಿಟ್ ತರೋದನ್ನೇ ಮರೆತಿದ್ಲು !

Twitter
Facebook
LinkedIn
WhatsApp
ಮಂಟಪ ರೆಡಿಯಾಗಿತ್ತು, ವರ ಕೂತಿದ್ದ, ವಧು ಮಾತ್ರ ಔಟ್‌ಫಿಟ್ ತರೋದನ್ನೇ ಮರೆತಿದ್ಲು !

ಮದುವೆ (Marriage) ಒಂದು ಸುಂದರವಾದ ಅನುಬಂಧ. ದಾಂಪತ್ಯ ಅನ್ನೋ ಹೆಸರಲ್ಲಿ ಇದು ಅಪರಿಚಿತರನ್ನು ಒಗ್ಗೂಡಿಸುತ್ತದೆ. ಎರಡು ಕುಟುಂಬ (Family)ಗಳನ್ನು ಒಂದು ಮಾಡುತ್ತದೆ. ಹೀಗಾಗಿಯೇ ಎಲ್ಲರ ಪಾಲಿಗೆ ಮದುವೆ ಅನ್ನೋದು ದಿ ಬಿಗ್ ಡೇ. ಮದುವೆ ದಿನ ಹೇಗೆ ರೆಡಿಯಾಗ್ಬೇಕು, ಯಾವ ರೀತಿ ಡ್ರೆಸ್ ಮಾಡ್ಕೋಬೇಕು, ಮಂಟಪ ಡೆಕೋರೇಶನ್ ಹೇಗಿರಬೇಕು, ಊಟ ಹೇಗಿದ್ದರೆ ಚೆಂದ ಹೀಗೆ ಎಲ್ಲಾ ರೀತಿಯಲ್ಲಿ ಪ್ರಿಪರೇಶನ್ ಮಾಡಿಕೊಳ್ತಾರೆ. ಇಷ್ಟೆಲ್ಲಾ ತಯಾರಿ (Preparation) ಮಾಡಿಕೊಂಡ್ರೂ ಕೆಲವೊಮ್ಮೆ ಗಡಿಬಿಡಿಯಾಗಿ ಕೆಲವೊಂದು ವಸ್ತುಗಳು ಮರೆತು ಹೋಗೋದಿದೆ. ಆದ್ರೆ ಇಲ್ಲೊಬ್ಬ ವಧು (Bride) ಮರೆತ್ತಿದ್ದು ಸಣ್ಣಪುಟ್ಟ ವಸ್ತುವಲ್ಲ. ವೆಡ್ಡಿಂಗ್ ವಟ್‌ಫಿಟ್‌ನ್ನೇ ಮರೆತುಬಿಟ್ಟಿದ್ದಾಳೆ. 

ಮದುವೆಗಿಂತ ನಾಲ್ಕು ಗಂಟೆಯ ಮೊದಲಷ್ಟೇ ತಾನು ಮದುವೆಯ ಉಡುಪನ್ನು (Outfit) ಮರೆತಿರೋದು ಗೊತ್ತಾಗಿದೆ. ಆಕೆಯ ಪ್ರತಿಕ್ರಿಯೆ ವೀಡಿಯೋ ವೈರಲ್ ಆಗಿದೆ. ಮದುವೆಗೆ ನಾಲ್ಕು ಗಂಟೆಗಳ ಮೊದಲು ತನ್ನ ಮದುವೆಯ ಉಡುಪಿಲ್ಲ ಎಂದು ವಧು ಅರಿತುಕೊಂಡ ಕ್ಷಣವನ್ನು ತೋರಿಸುವ ವಧುವಿನ ಪ್ರತಿಕ್ರಿಯೆಯು ಸಾಮಾಜಿಕ ಮಾಧ್ಯಮದಲ್ಲಿ (Social media) ಹರಿದಾಡ್ತಿದೆ.  ವೀಡಿಯೊವನ್ನು @makemeupbytashikakaur ಅವರು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಬ್ಬನನ್ನೇ ಮದುವೆಯಾದ ಅವಳಿ ಸಹೋದರಿಯರು !
ಮುಂಬೈ: ಮುಂಬೈನಲ್ಲಿ ಐಟಿ ಎಂಜಿನಿಯರ್ ಆಗಿರುವ ಅವಳಿ ಸಹೋದರಿಯರು (Twin sisters) ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‌ನಲ್ಲಿ ಒಬ್ಬನೇ ವ್ಯಕ್ತಿಯನ್ನೇ ವಿವಾಹ (Wedding)ವಾಗಿದ್ದಾರೆ. ಎಲ್ಲರ ಅಚ್ಚರಿಗೆ ಕಾರಣವಾದ ಈ ವಿವಾಹಕ್ಕೆ ಹುಡುಗಿಯ ಹಾಗೂ ಹುಡುಗನ ಕುಟುಂಬದವರು ಸಹ ಒಪ್ಪಿಗೆ ಸೂಚಿಸಿದ್ದಾರೆ. ಸೋಲಾಪುರ ಜಿಲ್ಲೆಯ ಅಕ್ಲುಜ್ ಗ್ರಾಮದಲ್ಲಿ ವಿವಾಹವನ್ನು ಅದ್ಧೂರಿಯಾಗಿ ಮಾಡಲಾಯಿತು. ಆದರೆ, ಇದು ಕಾನೂನುಬದ್ಧವೇ ಅಥವಾ ನೈತಿಕವೇ ಎಂದು ಸಾಮಾಜಿಕ ಜಾಲತಾಣ (Social media)ಗಳಲ್ಲಿ ಜನರು ಕೇಳುತ್ತಿದ್ದಾರೆ. ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಐಟಿ ಇಂಜಿನಿಯರ್‌ಗಳಾಗಿದ್ದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಬ್ಬರು ಸಹೋದರಿಯರು ತಮ್ಮ ಬಾಲ್ಯದಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ನೋಡಲು ಸಹ ಇಬ್ಬರೂ ಒಂದೇ ರೀತಿಯಿದ್ದಾರೆ. ಹಾಗೆಯೇ ಜೀವನ (Life)ದಲ್ಲಿಯೂ ಇಬ್ಬರೂ ಒಬ್ಬನೇ ವ್ಯಕ್ತಿಯನ್ನು ಮದುವೆಯಾಗಲು ನಿರ್ಧರಿತಿ ಅತುಲ್‌ನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೆಲವರು ಅವಳಿ ಸಹೋದರಿಯರ ಮದುವೆಗೆ ಶುಭಾಷಯ (Wishes) ಕೋರಿರೆ, ಇನ್ನು ಕೆಲವರು ಮೀಮ್ಸ್ ಹಾಕಿ ಮದುವೆ ಬಗ್ಗೆ ತಮಾಷೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ