ರಾಮನಗರ: ಮುಂದಿನ ಬಾರಿ ನಡೆಯುವ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯನ್ನ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಲೋಕಸಭೆಗೆ ನಿಲ್ಲಿಸುತ್ತೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ (Sumalatha) ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಇವತ್ತಿನ ಹೇಳಿಕೆಗಳು ನೋಡಿದಾಗ ನನ್ನ ಮನಸ್ಸಿಗೆ ಬಂದಿದೆ . ಅವತ್ತು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?