ಸೋಮವಾರ, ಏಪ್ರಿಲ್ 29, 2024
Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

Twitter
Facebook
LinkedIn
WhatsApp
ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

ಮೈಸೂರು: ಪುತ್ರನಿಗೆ ಔಷಧ ತರಲು ಕಾರ್ಮಿಕನೊಬ್ಬ 300 ಕಿ.ಮೀ. ಸೈಕಲ್‌ ತುಳಿದಿರುವ ಘಟನೆ ಮೈಸೂರಿನ  ನರಸೀಪುರದಲ್ಲಿ ನಡೆದಿದೆ. ಆನಂದ್‌ (45) ಎನ್ನುವವರು ಹತ್ತು ವರ್ಷದ ತಮ್ಮ ವಿಕಲಾಂಗ ಪುತ್ರನಿಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಸೈಕಲ್‌ನಲ್ಲಿ ಹೋಗಿ ಬಂದಿದ್ದಾರೆ.
ಪುತ್ರನಿಗೆ ಅಗತ್ಯವಿರುವ ಔಷಧವು ಸ್ಥಳೀಯವಾಗಿ ಎಲ್ಲಿಯೂ ಸಿಗಲಿಲ್ಲ. ಬೆಂಗಳೂರಿಗೆ ಹೋದಾಗಲೆಲ್ಲಾ ಎರಡು ತಿಂಗಳಿಗಾಗುವಷ್ಟು ಔಷಧ ತರುತ್ತಿದ್ದರು. ಲಾಕ್‌ಡೌನ್‌ ಇರುವ ಕಾರಣ ಈಚೆಗೆ ಬಂಗಳೂರಿಗೆ ಹೋಗಲಾಗಲಿಲ್ಲ. ಇತ್ತ ಪುತ್ರನ ಔಷಧವೂ ಕಡಿಮೆಯಾಗುತ್ತಾ ಬಂತು.
ಔಷಧಿ ತರುವಂತೆ ಪರಿಚಯಸ್ಥರನ್ನು ಕೇಳಿದಾಗಲೂ ನೆರವಿಗೆ ಬರಲಿಲ್ಲ. ಆಗ ಆನಂದ್‌ ಅವರು ಮೇ 23ರಂದು ಬನ್ನೂರು, ಮಳವಳ್ಳಿ, ಕನಕಪುರ ಮಾರ್ಗವಾಗಿ ಬೆಂಗಳೂರು ತಲುಪಿದ್ದಾರೆ.

ನಡುವೆ ಹಸಿದ ಹೊಟ್ಟೆಯಲ್ಲಿ ಕಂಗೆಟ್ಟಿದ್ದ ಆನಂದ್‌ ಅವರು ಕನಕಪುರದ ದೇವಾಲಯವೊಂದರಲ್ಲಿ ತಂಗಿ ರಾತ್ರಿ 10 ಗಂಟೆಗೆ ಬನಶಂಕರಿಗೆ ತಲುಪಿ ಅಪರಿಚಿತರ ಬಳಿ ತಮ್ಮ ಕಷ್ಟ ಹೇಳಿಕೊಂಡರು. ಇದರಿಂದ ಮರುಗಿದ ಅವರು ಉಳಿಯಲು ಸ್ಥಳ ಹಾಗೂ ಊಟ ನೀಡಿದ್ದಾರೆ.
ಬೆಳಗ್ಗೆ ಎದ್ದು ನಿಮ್ದಾನ್ಸ್‌ಗೆ ತೆರಳಿ ಔಷಧ ತೆಗೆದುಕೊಂಡಾಗ ಆನಂದ್‌ ಅವರು ತಾವು ಸೈಕಲ್‌ನಲ್ಲಿ ಆಸ್ಪತ್ರೆಗೆ ಬಂದಿದ್ದಾಗಿ ವೈದ್ಯರ ಬಳಿ ಹೇಳಿಕೊಂಡರು. ಆಗ ವೈದ್ಯರೇ ಆನಂದ್‌ಗೆ ಸಾವಿರ ರೂಪಾಯಿ ಕೊಟ್ಟು ಕಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರು ಬಿಟ್ಟ ಆನಂದ್‌ ಮತ್ತೆ ಸಂಜೆ 4ಗಂಟೆಗೆ ಊರು ತಲುಪಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು