ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳನ್ನೇ ಅತ್ಯಾಚಾರವೆಸಗಿ, ಕೊಲೆಗೈದ ಪಾಪಿ ತಂದೆ.

Twitter
Facebook
LinkedIn
WhatsApp
ಮಗಳನ್ನೇ ಅತ್ಯಾಚಾರವೆಸಗಿ, ಕೊಲೆಗೈದ ಪಾಪಿ ತಂದೆ.

ಮಧ್ಯಪ್ರದೇಶ : ಅನ್ಯ ಜಾತಿಯ ಯುವಕನ್ನು ಮದುವೆಯಾದ ಕಾರಣಕ್ಕೆ ತಂದೆಯೋರ್ವ ಮಗಳ ಮೇಲೆಯೇ ಅತ್ಯಾಚಾರವೆಸಗಿ, ನಂತರ ಕೊಲೆಗೈದಿರುವ ಘಟೆನೆ ಮಧ್ಯಪ್ರದೇಶದ ರಾಟಿಬಾದ್‌ನಲ್ಲಿ ನಡೆದಿದೆ. ಅಲ್ಲದೇ ಮಗಳ ಮಗುವು ಅನಾರೋಗ್ಯದಿಂದ ತೀರಿಕೊಂಡಿದ್ದು, ಅಂತ್ಯಕ್ರೀಯೆಗಾಗಿ ಮಗಳನ್ನು ಕಾಡಿಗೆ ಕರೆದೊಯ್ದು ತಂದೆ ಈ ಕೃತ್ಯವೆಸಗಿದ್ದಾನೆ. ಘಟನೆಯ ಬೆನ್ನಲ್ಲೇ ಜನರು ಬೆಚ್ಚಬಿದ್ದಿದ್ದಾರೆ.

ಕಳೆದ ಎರಡು ದಿನಗಳ ಹಿಂದೆತಷ್ಟೇ ಕಾಡಿನಲ್ಲಿ ತಾಯಿ ಹಾಗೂ ಮಗುವಿನ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ ಪೊಲೀಸರಿಗೆ ಶಾಕ್‌ ಎದುರಾಗಿತ್ತು. ಮಧ್ಯಪ್ರದೇಶದ ಸೆಹೋರ್‌ ಜಿಲ್ಲೆಯ ಬಿಲ್ಕಿಸ್‌ಗಂಜ್‌ ನಿವಾಸಿಯಾಗಿರುವ ಮೃತ ಮಹಿಳೆಯ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ವೇಳೆಯಲ್ಲಿ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಳು. ಆದರೆ ಇದು ತಂದೆಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಹೊರೆಯವರು ಕೂಡ ಮೃತ ಮಹಿಳೆಯ ತಂದೆಯನ್ನು ಹಿಯಾಳಿಸುತ್ತಿದ್ದರು. ಇದರಿಂದಾಗಿ ತಂದೆ ಕೋಪಗೊಂಡಿದ್ದ. ಇನ್ನೊಂದೆಡೆಯಲ್ಲಿ ಗಂಡನ ಮನೆ ಸೇರಿದ್ದ ಮಗಳು ಮನೆಗೆ ಬಂದಿರಲಿಲ್ಲ. ಆದ್ರೆ ದೀಪಾವಳಿಯ ಸಮಯದಲ್ಲಿ ಮಗುವಿನೊಂದಿಗೆ ಮನೆಗೆ ಬಂದಿದ್ದ ವೇಳೆಯಲ್ಲಿ ಮಗುವಿನ ಅನಾರೋಗ್ಯ ಉಂಟಾಗಿತ್ತು. ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮಗಳನ್ನು ಅಂತ್ಯಕ್ರೀಯೆಗಾಗಿ ಕಾಡಿಗೆ ಕರೆದೊಯ್ದು ನೀಚ ಕೃತ್ಯವನ್ನು ಎಸಗಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು