ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳಿಗೆ ಗಾಯ ಮಾಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಜೀವಂತ ಏಡಿಯನ್ನೇ ತಿಂದ ವ್ಯಕ್ತಿ ಆಸ್ಪತ್ರೆ ಸೇರಿದ

Twitter
Facebook
LinkedIn
WhatsApp
ಮಗಳಿಗೆ ಗಾಯ ಮಾಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಜೀವಂತ ಏಡಿಯನ್ನೇ ತಿಂದ ವ್ಯಕ್ತಿ ಆಸ್ಪತ್ರೆ ಸೇರಿದ

ಬೀಜಿಂಗ್: ಮಗಳಿಗೆ (Daughter) ಗಾಯ ಮಾಡಿದ್ದ ಏಡಿಯ (Crab) ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ ತಂದೆಯೋರ್ವ (Father) ತೊಂದರೆಗೆ ಸಿಲುಕಿದ ಘಟನೆ ಚೀನಾದಲ್ಲಿ (China) ನಡೆದಿದೆ.

ಚೀನಾದ ಝೆಜಿಯಾಂಗ್ (39) ಆಸ್ಪತ್ರೆಗೆ ಸೇರಿದ ವ್ಯಕ್ತಿ. ಈತನ ಮಗಳಿಗೆ ಏಡಿಯೊಂದು ಗಾಯ ಮಾಡಿತ್ತು. ಇದರಿಂದ ಕೋಪಗೊಂಡ ಝೆಜಿಯಾಂಗ್ ಆ ಜೀವಂತ ಏಡಿಯನ್ನೆ ತಿಂದಿದ್ದಾನೆ. ಆದರೆ 2 ತಿಂಗಳ ನಂತರ ಝೆಜಿಯಾಂಗ್‍ಗೆ ತೀವ್ರವಾದ ಬೆನ್ನುನೋವು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಈ ವೇಳೆ ಝೆಜಿಯಾಂಗ್‍ನನ್ನು ಪರೀಕ್ಷಿಸಿದ ವೈದ್ಯರು ಅಲರ್ಜಿಯಿಂದ ಈ ರೀತಿ ಆಗಿದೆ. ಈ ಹಿಂದೆ ಏನನ್ನಾದರೂ ಸೇವಿಸಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಆ ವೇಳೆ ಏಡಿ ತಿಂದಿರುವ ಬಗ್ಗೆ ಹೇಳಿಕೊಳ್ಳಲು ನಿರಾಕರಿಸಿದ್ದಾನೆ. ಆದರೆ ಆತನ ಪತ್ನಿ ಈ ವಿಷಯವನ್ನು ವೈದ್ಯರಿಗೆ ತಿಳಿಸಿದ್ದಾಳೆ.

ಇದಾದ ಬಳಿಕ ಅವರನ್ನು ರಕ್ತ ಪರೀಕ್ಷೆಗೆ ಕಳುಹಿಸಲಾಯಿತು. ಅದರಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ. ನಂತರ ಅವರಿಗೆ ಸರಿಯಾದ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಯಿತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ