ಮಂಡ್ಯ: ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ತಮ್ಮ ಮಗಳ ಶವವನ್ನು 4 ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಹಾಲಹಳ್ಳಿ ಗ್ರಾಮದ ವೃದ್ಧೆ ನಾಗಮ್ಮ ಅವರ ಮಗಳು ಮೃತಪಟ್ಟಿದ್ದರು. ಆದರೆ ಪಾರ್ಥಿವ ಶರೀರಕ್ಕೆ ಅಂತ್ಯ ಸಂಸ್ಕಾರ ಮಾಡದೇ ಮನೆಯಲ್ಲಿಯೇ ಇಟ್ಟುಕೊಂಡಿದ್ದರು. ದಿನ ಕಳೆದಂತೆ ಶವ ಕೊಳೆಯಲು ಪ್ರಾರಂಭಿಸಿ ದುರ್ಗಂಧದ ಹಿನ್ನೆಲೆಯಲ್ಲಿ ಸ್ಥಳೀಯರು ಒತ್ತಾಯಪೂರ್ವಕವಾಗಿ ಮನೆ ಬಾಗಿಲು ತೆಗೆದಾಗ ಈ ಮಾಹಿತಿ ಬಹಿರಂಗವಾಗಿದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?