ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗುವಿನ ರಕ್ಷಣೆಗೆ ದಾವಿಸಿದ 4 ಮಂದಿ ಸಾವು. 11 ಜನ ನಾಪತ್ತೆ!!

Twitter
Facebook
LinkedIn
WhatsApp
ಮಗುವಿನ ರಕ್ಷಣೆಗೆ ದಾವಿಸಿದ 4 ಮಂದಿ ಸಾವು. 11 ಜನ ನಾಪತ್ತೆ!!

ಭೋಪಾಲ್‌ : ಬಾವಿಗೆ ಬಿದ್ದಿದ್ದ ಮಗುವಿನ ರಕ್ಷಣೆಯ ವೇಳೆಯಲ್ಲಿ ಬಾವಿಯ ಮಣ್ಣು ಕುಸಿದು 4 ಮಂದಿ ಸಾವನ್ನಪ್ಪಿ, 11 ಮಂದಿ ನಾಪತ್ತೆಯಾಗಿರುವ ಭೀಕರ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.
ವಿದಿಶಾ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಗಂಜ್‌ ಬಸೋದಾ ಎಂಬಲ್ಲಿ ಮಗವೊಂದು ಕಾಲು ಜಾರಿ ಬಾವಿಗೆ ಬಿದ್ದಿದೆ. ಈ ವೇಳೆಯಲ್ಲಿ ಸ್ಥಳೀಯರೇ ಸೇರಿಕೊಂಡು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಕಾರ್ಯಾಚರಣೆಯ ವೇಳೆಯಲ್ಲಿ ಬಾವಿ ಕುಸಿದಿದೆ.

ಬಾವಿಯ ಸುತ್ತಲೂ ನಿಂತಿದ್ದ 35ಕ್ಕೂ ಅಧಿಕ ಮಂದಿ ಬಾವಿಗೆ ಬಿದ್ದಿದ್ದಾರೆ. ಈ ಪೈಕಿ 4 ಮಂದಿ ಸಾವನ್ನಪ್ಪಿರೋದು ದೃಢಪಟ್ಟಿದ್ದು, ಎನ್‌ಡಿಆರ್‌ಎಫ್‌ ಉಳಿದವರನ್ನು ರಕ್ಷಿಸುವ ಕಾರ್ಯವನ್ನು ಮಾಡಿದೆ. ಆದರೆ 11 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು