ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗು ಕೊಂದ ಕೇಸ್‍ಗೆ ಟ್ವಿಸ್ಟ್- ತಾಯಿ ಕುಕೃತ್ಯಕ್ಕೆ ಕಾರಣವಾಯ್ತಾ ಪರ್ಸನಲ್ ಮ್ಯಾಟರ್..?

Twitter
Facebook
LinkedIn
WhatsApp
ಮಗು ಕೊಂದ ಕೇಸ್‍ಗೆ ಟ್ವಿಸ್ಟ್- ತಾಯಿ ಕುಕೃತ್ಯಕ್ಕೆ ಕಾರಣವಾಯ್ತಾ ಪರ್ಸನಲ್ ಮ್ಯಾಟರ್..?

ಬೆಂಗಳೂರು: ಹೆತ್ತ ತಾಯಿಯೇ ತನ್ನ ಕಂದಮ್ಮನನ್ನ ನಾಲ್ಕನೇ ಮಹಡಿ ಮೇಲಿನಿಂದ ತಳ್ಳಿ ಕೊಲೆ ಮಾಡಿದ ಕೇಸ್‍ನಲ್ಲಿ ಖಾಕಿಗೆ ಡೌಟ್ ಶುರುವಾಗಿದೆ.

ಮಗು ಕೊಂದ ಕೇಸ್‍ಗೆ ಟ್ವಿಸ್ಟ್- ತಾಯಿ ಕುಕೃತ್ಯಕ್ಕೆ ಕಾರಣವಾಯ್ತಾ ಪರ್ಸನಲ್ ಮ್ಯಾಟರ್..?

ಹೌದು. ಡೆಂಟಲ್ ಡಾಕ್ಟರ್‍ರೊಬ್ಬರು ತನ್ನ 4 ವರ್ಷದ ಮಗುವನ್ನ ನಾಲ್ಕನೇ ಮಹಡಿಯಿಂದ ನೂಕಿ ಕೊಂದಿದ್ದ ಕೇಸ್‍ನಲ್ಲಿ ಈಗೊಂದು ಟ್ವಿಸ್ಟ್ ಸಿಕ್ತಿದೆ. ಘಟನೆ ಬಗ್ಗೆ ಸಂಪಂಗಿ ರಾಮನಗರ ಪೊಲೀಸರಿಗೆ ಒಂದಷ್ಟು ಅನುಮಾನ ಮೂಡಿದೆ. ಮನೆಯಲ್ಲಿ ಗಂಡ ಸಾಫ್ಟ್‍ವೇರ್ ಇಂಜಿನಿಯರ್, ಹೆಂಡತಿ ಡೆಂಟಲ್ ಡಾಕ್ಟರ್ ಆಗಿದ್ದು, ಆರ್ಥಿಕವಾಗಿ ಎಲ್ಲವಬೂ ಚೆನ್ನಾಗಿಯೇ ಇತ್ತು. ಇವರ 4 ವರ್ಷದ ಹೆಣ್ಣು ಮಗುವನ್ನು ನೋಡಿದ್ದ ಅಕ್ಕಪಕ್ಕದವರಿಗೂ ಮಗು ಬುದ್ಧಿಮಾಂದ್ಯ ಅನ್ನೋ ರೀತಿ ಯಾವುದೇ ಅನುಮಾನ ಕೂಡ ಇರಲಿಲ್ಲ. ಆದರೂ ಮಗುವನ್ನು ಆಟವಾಡಿಸುತ್ತಿದ್ದ ವೈದ್ಯೆ ಸುಷ್ಮಾ ಏಕಾಏಕಿ ಮಗುವನ್ನು ಕೆಳಗೆ ಎಸೆದಿದ್ದು ಯಾಕೆ..? ಕೆಳಗೆ ಬಿದ್ದ ಮಗು ನರಳಾಡಿ ಸಾವನ್ನಪ್ಪುತ್ತಿದ್ದರೂ ಅರಾಮಾಗಿ ನಿಂತು ನೋಡ್ತಿದ್ದು ಯಾಕೆ ಅನ್ನೋ ಅನುಮಾನ ಕಾಡಿದೆ. ಅದರ ಜೊತೆಗೆ ತಾನು ಕೂಡ ಕಂಬಿ ಮೇಲೆ ನಿಂತು ಎರಡು ನಿಮಿಷಗಳ ಕಾಲ ಕಾದಿದ್ದು ಯಾಕೆ ಅನ್ನೋ ಬಿಗ್ ಡೌಟ್ ಪೊಲೀಸರನ್ನು ಕಾಡುತ್ತಿದೆ.

ಮಗು ಕೊಂದ ಕೇಸ್‍ಗೆ ಟ್ವಿಸ್ಟ್- ತಾಯಿ ಕುಕೃತ್ಯಕ್ಕೆ ಕಾರಣವಾಯ್ತಾ ಪರ್ಸನಲ್ ಮ್ಯಾಟರ್..?

ಅಪಾರ್ಟ್ ಮೆಂಟ್‍ನಲ್ಲಿ ನಾಲ್ಕು ವರ್ಷದ ಮಗು ಜೊತೆಗೆ ಗಂಡ-ಹೆಂಡತಿ ಮೂವರೇ ಇದ್ದರು. ಒಂದು ವೇಳೆ ತಮ್ಮ ಮಗುಗೆ ಅಬ್ ನಾರ್ಮಲ್ ಆಗಿದ್ರೆ ಅದಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಬಹುದಿತ್ತು. ಆದರೆ ಅದನ್ನು ಬಿಟ್ಟು ಗಂಡ ಕೆಲಸಕ್ಕೆ ಹೋಗಿದ್ದ ವೇಳೆ ತನ್ನ ಮಗುವನ್ನೇ ಕೊಂದ ವೈದ್ಯೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದರ ಹಿಂದೆ ವೈಯಕ್ತಿಕ ಕಾರಣವಿರುವ ಸಾಧ್ಯತೆ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ. ಹೀಗಾಗಿ ಕೇಸ್ ಸಂಬಂಧ ಆರೋಪಿ ಸುಷ್ಮಾ, ಗಂಡ ಕಿರಣ್, ಅಕ್ಕಪಕ್ಕದವರ ಬಳಿ ಮಾಹಿತಿ ಕಲೆಹಾಕಿರುವ ಪೊಲೀಸರಿಗೆ, ಘಟನೆಯಲ್ಲಿ ವೈಯಕ್ತಿಕ ಕಾರಣ ಇರೋ ಸಾಧ್ಯತೆ ಬಗ್ಗೆ ಒಂದಷ್ಟು ಸಾಕ್ಷಿಗಳು ಸಿಕ್ಕಿದೆ ಎನ್ನಲಾಗಿದೆ.

ಇನ್ನೂ ಘಟನೆ ಬಗ್ಗೆ ಗಂಡ ಕಿರಣ್ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪಾಪಿ ತಾಯಿ ಸುಷ್ಮಾ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಆಕೆ ಸೂಕ್ತ ರೀತಿಯಲ್ಲಿ ಉತ್ತರ ನೀಡ್ತಿಲ್ಲ. ಹೀಗಾಗಿ ಸಂಬಂಧಪಟ್ಟ ವೈದ್ಯರಿಂದ ಕೌನ್ಸಲಿಂಗ್ ಮಾಡಿಸೋಕೆ ಖಾಕಿ ಪಡೆ ಮುಂದಾಗಿದೆ. ಅದೇನಿ ಇರಲಿ, ಸ್ವಂತ ಮಗುವಿನ ಮೇಲೆ ತಾಯಿಯೇ ಈ ರೀತಿ ಭೀಕರತೆ ಮೆರೆದಿರೋದು ದುರಂತ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist