ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗು ಬಿಟ್ಟು ವಿವಾಹಿತನ ಜೊತೆ ಶಿಕ್ಷಕಿ ಎಸ್ಕೇಪ್! ಲವ್ ಜಿಹಾದ್ ಅನುಮಾನ

Twitter
Facebook
LinkedIn
WhatsApp
ಮಗು ಬಿಟ್ಟು ವಿವಾಹಿತನ ಜೊತೆ ಶಿಕ್ಷಕಿ ಎಸ್ಕೇಪ್! ಲವ್ ಜಿಹಾದ್ ಅನುಮಾನ

ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ವರ್ಷಗಳ ಹಿಂದೆ ಲಿಂಗರಾಜ ಎಂಬುವರ ಜೊತೆ ಸುಹಾಸಿನಿ ಮದುವೆಯಾಗಿದ್ದರು. ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಸುಹಾಸಿನಿ ಶಿಕ್ಷಕಿಯಾಗಿದ್ದರು. ಲವ್ ಜಿಹಾದ್ ಆರೋಪ ಹೊತ್ತಿರುವ ರಾಯಚೂರು ಹೊರವಲಯದ ಪೊತಗಲ್ ಗ್ರಾಮದ ನಿವಾಸಿ ಸಲೀಂ ಎಂಬಾತನ ಜೊತೆ 7 ವರ್ಷದ ಪುಟ್ಟನ ಮಗುವನ್ನು ಬಿಟ್ಟು ಸುಹಾಸಿನಿ ನಾಪತ್ತೆಯಾಗಿದ್ದಾರೆ.  

ಗಂಜ್‍ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಸಲೀಂಗೆ ಮದುವೆಯಾಗಿ 1 ಹೆಣ್ಣು ಮಗು ಸಹ ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದಿದ್ದನಂತೆ. ‘ಮುಸ್ಲಿಂ ಯುವಕ‌ ಸಲೀಂ ಸುಹಾಸಿನಿಯ ಕ್ಲಾಸ್ ಮೇಟ್ ಆಗಿದ್ದ. ಆತ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಸುಹಾಸಿನಿ ಹೇಳಿದ್ದಳು. ನಾವು ಬ್ಯಾಡ.. ನೀನು ಮದುವೆಯಾಗಿರುವ  ಹುಡುಗಿ ಅಂತಾ ಹೇಳಿದ್ವಿ. ಒಂದು ದಿನ ಸಲೀಂ ಕಾಲ್ ಮಾಡಿ ನಾವಿಬ್ಬರು ಮದುವೆ ಆಗತ್ತೀವಿ ಅಂದಿದ್ದ. ಅವಳಿಗೆ ಡೈವೋರ್ಸ್ ಆಗದೆ ಮದುವೆ ಹೇಗೆ ಆಗತ್ತೀಯಾ? ಅಂತಾ ನಾವು ಪಶ್ನೆ ಮಾಡಿದ್ದೇವು ಎಂದು ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿದ್ದಾರೆ.

‘ಅಕ್ಟೋಬರ್ 20ರಂದು ಇದೇ ವಿಚಾರವಾಗಿ ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ಇಬ್ಬರು ಮದುವೆ ಆಗಿರೋ ಬಗ್ಗೆ ಹೇಳಿದ್ದಾರೆ. ನಮ್ಮ ಮಗಳ ಜೊತೆ 58 ವರ್ಷ ಒಬ್ಬಳು ಹೆಣ್ಣು ಮಗಳು ಇದ್ದಾಳೆ. ಅಷ್ಟೇ ಅಲ್ಲದೇ ಸಲೀಂ ಹೊರತುಪಡಿಸಿ ಇನ್ನೋರ್ವ ವ್ಯಕ್ತಿ ಇದ್ದಾರೆ. ಆಕೆಗೆ ಈ ಕಡೆ ತಂದೆ-ತಾಯಿ ಮತ್ತು ಮಗನ ನೆನಪು ಸಹ ಇಲ್ಲ. ಈ ಬಗ್ಗೆ ಪೊಲೀಸ್ ದೂರು ಕೊಟ್ಟರು ಇನ್ನೂ ಯಾವುದೇ ಕ್ರಮವಾಗಿಲ್ಲ’ವೆಂದು ಸುಹಾಸಿನಿಯವರ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist