ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗು ಬಿಟ್ಟು ವಿವಾಹಿತನ ಜೊತೆ ಶಿಕ್ಷಕಿ ಎಸ್ಕೇಪ್! ಲವ್ ಜಿಹಾದ್ ಅನುಮಾನ

Twitter
Facebook
LinkedIn
WhatsApp
ಮಗು ಬಿಟ್ಟು ವಿವಾಹಿತನ ಜೊತೆ ಶಿಕ್ಷಕಿ ಎಸ್ಕೇಪ್! ಲವ್ ಜಿಹಾದ್ ಅನುಮಾನ

ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ವರ್ಷಗಳ ಹಿಂದೆ ಲಿಂಗರಾಜ ಎಂಬುವರ ಜೊತೆ ಸುಹಾಸಿನಿ ಮದುವೆಯಾಗಿದ್ದರು. ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಸುಹಾಸಿನಿ ಶಿಕ್ಷಕಿಯಾಗಿದ್ದರು. ಲವ್ ಜಿಹಾದ್ ಆರೋಪ ಹೊತ್ತಿರುವ ರಾಯಚೂರು ಹೊರವಲಯದ ಪೊತಗಲ್ ಗ್ರಾಮದ ನಿವಾಸಿ ಸಲೀಂ ಎಂಬಾತನ ಜೊತೆ 7 ವರ್ಷದ ಪುಟ್ಟನ ಮಗುವನ್ನು ಬಿಟ್ಟು ಸುಹಾಸಿನಿ ನಾಪತ್ತೆಯಾಗಿದ್ದಾರೆ.  

ಗಂಜ್‍ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಸಲೀಂಗೆ ಮದುವೆಯಾಗಿ 1 ಹೆಣ್ಣು ಮಗು ಸಹ ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದಿದ್ದನಂತೆ. ‘ಮುಸ್ಲಿಂ ಯುವಕ‌ ಸಲೀಂ ಸುಹಾಸಿನಿಯ ಕ್ಲಾಸ್ ಮೇಟ್ ಆಗಿದ್ದ. ಆತ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಸುಹಾಸಿನಿ ಹೇಳಿದ್ದಳು. ನಾವು ಬ್ಯಾಡ.. ನೀನು ಮದುವೆಯಾಗಿರುವ  ಹುಡುಗಿ ಅಂತಾ ಹೇಳಿದ್ವಿ. ಒಂದು ದಿನ ಸಲೀಂ ಕಾಲ್ ಮಾಡಿ ನಾವಿಬ್ಬರು ಮದುವೆ ಆಗತ್ತೀವಿ ಅಂದಿದ್ದ. ಅವಳಿಗೆ ಡೈವೋರ್ಸ್ ಆಗದೆ ಮದುವೆ ಹೇಗೆ ಆಗತ್ತೀಯಾ? ಅಂತಾ ನಾವು ಪಶ್ನೆ ಮಾಡಿದ್ದೇವು ಎಂದು ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿದ್ದಾರೆ.

‘ಅಕ್ಟೋಬರ್ 20ರಂದು ಇದೇ ವಿಚಾರವಾಗಿ ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ಇಬ್ಬರು ಮದುವೆ ಆಗಿರೋ ಬಗ್ಗೆ ಹೇಳಿದ್ದಾರೆ. ನಮ್ಮ ಮಗಳ ಜೊತೆ 58 ವರ್ಷ ಒಬ್ಬಳು ಹೆಣ್ಣು ಮಗಳು ಇದ್ದಾಳೆ. ಅಷ್ಟೇ ಅಲ್ಲದೇ ಸಲೀಂ ಹೊರತುಪಡಿಸಿ ಇನ್ನೋರ್ವ ವ್ಯಕ್ತಿ ಇದ್ದಾರೆ. ಆಕೆಗೆ ಈ ಕಡೆ ತಂದೆ-ತಾಯಿ ಮತ್ತು ಮಗನ ನೆನಪು ಸಹ ಇಲ್ಲ. ಈ ಬಗ್ಗೆ ಪೊಲೀಸ್ ದೂರು ಕೊಟ್ಟರು ಇನ್ನೂ ಯಾವುದೇ ಕ್ರಮವಾಗಿಲ್ಲ’ವೆಂದು ಸುಹಾಸಿನಿಯವರ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ