ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗ್ಗುಲ ಗ್ರಾಮದಲ್ಲಿ ಮತ್ತೆ ಧಾಳಿ ನಡೆಸಿದ ಗಜ ಪಡೆ.ರೈತರ ಆಕ್ರೋಶ

Twitter
Facebook
LinkedIn
WhatsApp
12 3 2010 025

ವಿರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮ ಮತ್ತೆ ಮತ್ತೆ ಆನೆ ಧಾಳಿಗೆ ಒಳಗಾಗುತ್ತಿದ್ದು ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ದಿನಾಂಕ 18- 2- 2023 ರಂದು ಮಗ್ಗುಲ ಗ್ರಾಮದ ಪುಲಿಯಂಡ ಪಿ.ಡೆನ್ನಿ,ಪುಲಿಯಂಡ ತಿಮ್ಮಯ್ಯ ಸೇರಿದಂತೆ ಅನೇಕ ಜನರ ತೋಟಗಳಿಗೆ ಲಗ್ಗೆ ಹಾಕಿದ ಆನೆಗಳು ಕಾಫಿ,ಅಡಿಕೆ,ಏಲಕ್ಕಿ ಮುಂತಾದ ಗಿಡಗಳನ್ನು ಸಂಪೂರ್ಣವಾಗಿ ನಾಶಮಾಡಿ ಲಕ್ಷಾಂತರ ರೂ ನಷ್ಡಪಡಿಸಿವೆ.ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಟಿ ಪರಿಹಾರ ವಿತರಿಸುವ ಭರವಸೆ ನೀಡಿದ್ದಾರೆ.

ಪದೇ ಪದೇ ಮಗ್ಗುಲ ಗ್ರಾಮ ಆನೆ ಧಾಳಿಗೆ ಒಳಗಾಗುತ್ತಿದ್ದು ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಕಳೆದ ತಿಂಗಳು ಪುಲಿಯಂಡ ಜಗದೀಶ್ ರವರ ಭತ್ತದ ಗದ್ದೆಗೆ ಧಾಳಿ ನಡೆಸಿ ಬೆಳೆ ನಷ್ಟ ಪಡಿಸಿದನ್ನು ಉಲ್ಲೇಖಿಸಿದ
ಗ್ರಾಮಸ್ಥರು ಹೀಗೆ ಪ್ರತಿ ತಿಂಗಳು ಆನೆ ಧಾಳಿ ಮಾಡುತ್ತಿದ್ದರೆ ರೈತರು ಗುಳೆ ಹೋಗುವ ಪರಿಸ್ಥಿತಿ ಬರಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ