ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಂತ್ಯಾರಿನ ಜನಪ್ರಿಯ ವೈದ್ಯ ಡಾಕ್ಟರ್ ಚಂದ್ರಶೇಖರ್ ಇನ್ನಿಲ್ಲ.

Twitter
Facebook
LinkedIn
WhatsApp
ಮಡಂತ್ಯಾರಿನ ಜನಪ್ರಿಯ ವೈದ್ಯ ಡಾಕ್ಟರ್ ಚಂದ್ರಶೇಖರ್ ಇನ್ನಿಲ್ಲ.

ಮಡಂತ್ಯಾರು ಹಾಗೂ ಪುಂಜಾಲಕಟ್ಟೆ ಪ್ರದೇಶದಲ್ಲಿ ಜನಪ್ರಿಯರಾಗಿದ್ದ, ವೈದ್ಯ ಡಾಕ್ಟರ್ ಚಂದ್ರಶೇಖರ್ ಇಹಲೋಕ ತ್ಯಜಿಸಿದ್ದಾರೆ.

ಬಸವನಗುಡಿ ಎಂಬ ಪ್ರದೇಶದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾಕ್ಟರ್ ಚಂದ್ರಶೇಖರ್ ಜನರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಅಲ್ಲದೆ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ನೀಡುತ್ತಿದ್ದರು.

ಪುಂಜಲ್ಕಟ್ಟೆ ಹಾಗೂ ಮಡಂತ್ಯಾರಿನ ಜನರು ಇವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು