ಶ್ರೀ ಶ್ರೀಪತಿರಾವ್ ಸಂಪಿಗೆತ್ತಾಯ (76) ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಮಾಜಿ ಅನುವಂಶಿಕ ಆಡಳಿತ ಮುಕ್ತೇಸರ ಶ್ರೀ ಶ್ರೀಪತಿರಾವ್ ಸಂಪಿಗೆತ್ತಾಯ ಇವರು ದಿನಾಂಕ 23.3.2022 ನೇ ಬುಧವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವೀಧರರಾದ ಶ್ರೀಯುತರು ಮಡಂತ್ಯಾರ್ ಮಂಡಲ ಪಂಚಾಯತ್ ನ ಪ್ರಥಮ ಪ್ರಧಾನರು, ಮಚ್ಚಿನ ಗ್ರಾಮದ ಮಾಜಿ ಪಟೇಲರು, ಮಚ್ಚಿನ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರೂ, ಬಳ್ಳಮಂಜ ಶೇಷ -ನಾಗ ಕಂಬಳ ಸಮಿತಿಯ ಗೌರವಾಧ್ಯಕ್ಷರೂ ಆಗಿದ್ದರು.
ಪ್ರಗತಿಪರ ಕೃಷಿಕರು ಆಗಿದ್ದ ಇವರು ಅನಂತೇಶ್ವರ ರೈಸ್ ಮಿಲ್ ನ ಮಾಲೀಕ ರಾಗಿದ್ದರು. ದಿವಂಗತರು ಪತ್ನಿ, ಪುತ್ರ ನ್ಯಾಯವಾದಿ ಬದರಿನಾಥ ಸಂಪಿಗೆತ್ತಾಯ ಮತ್ತು ಮೂರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist