ಬೆಂಗಳೂರು: ಮಣಪುರಂ ಗೋಲ್ಡ್ ಫೈನಾನ್ಸ್ನಲ್ಲಿ (Manappuram Gold Finance) ಬೃಹತ್ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಖುದ್ದು ಕಂಪನಿಯ ವಲಯ ಮ್ಯಾನೇಜರ್ (Manager) ದೂರು ದಾಖಲಿಸಿದ್ದಾರೆ. ಕೋಟಿ ಕೋಟಿ ವಂಚನೆ ಆರೋಪ ಹಿನ್ನೆಲೆ ಯಶವಂತಪುರ ಪೊಲೀಸರು ನಾಲ್ವರು ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿದ್ದಾರೆ. ಅಮರ್ ನಾಥ್, ಶಿವಕುಮಾರ್, ಮೋನಿಷಾ ಸೇರಿದಂತೆ ನಾಲ್ವರು ಬಂಧನಕ್ಕೊಳಗಾಗಿದ್ದಾರೆ. ಯಶವಂತಪುರ ಬ್ರ್ಯಾಂಚ್ನ ಮಣಪುರಂ ಗೋಲ್ಡ್ ಫೈನಾನ್ಸ್ನಲ್ಲಿ ಸಿಬ್ಬಂದಿಗಳು ಅಡವಿಟ್ಟ ಚಿನ್ನವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪವಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?