ಉಕ್ರೇನ್ನಲ್ಲಿ ಕ್ಷಣ ಕ್ಷಣಕ್ಕೂ ಯುದ್ಧದ ಪರಿಸ್ಥಿತಿ ಬಿಗಡಾಯಿಸ್ತಿದೆ. ರಷ್ಯಾ ಪಡೆಗಳು ಉಕ್ರೇನ್ನ ಒಂದೊಂದೇ ನಗರಗಳನ್ನ ವಶಕ್ಕೆ ಪಡೆದುಕೊಳ್ತಿವೆ. ಭೀಕರ ಯುದ್ಧದಿಂದ ಉಕ್ರೇನ್ನಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯರ ಏರ್ಲಿಫ್ಟ್ಗೆ ಭಾರತ ಹರಸಾಹಸಪಡ್ತಿದೆ. ಇಷ್ಟೆಲ್ಲಾ ಆದ್ರೂ ಉಕ್ರೇನ್ನಲ್ಲಿರೋ ಭಾರತೀಯರು ನಿತ್ಯ ನರಕ ಅನುಭವಿಸ್ತಿದ್ದಾರೆ.
ಇತ್ತೀಚಿಗೆ ವಿಶ್ವಸಂಸ್ಥೆಯ ಸೆಕ್ಯೂರಿಟಿ ಕೌನ್ಸಿಲ್ ನಲ್ಲಿ ನಡೆದ ಮತದಾನದಲ್ಲಿ ಭಾರತ ತಟಸ್ಥ ನಿಲುವು ತಡೆದಿತ್ತು. ಇದರಿಂದ ಭಾರತದ ವಿರುದ್ಧ ಉಕ್ರೇನ್
ಕೋಪಗೊಂಡಿದೆ ಎನ್ನಲಾಗಿದೆ. ಆದರೆ ಈ ಮೊದಲು ವಾಜಪೇಯಿ pokhran-ii ಅನು ಸ್ಪೋಟ ಮಾಡಿದಾಗ ಉಕ್ರೇನ್ ಭಾರತದ ವಿರುದ್ಧ ನಿಷೇಧ ಹೇರಲು ವಿಶ್ವಸಂಸ್ಥೆಯಲ್ಲಿ ಬಹುದೊಡ್ಡ ಪಾತ್ರವಹಿಸಿತ್ತು.
.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?