ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರಿನಿಂದ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೋಗಲು ಶಿರಾಡಿಘಾಟ್ ರಸ್ತೆಯೇ ಮುಖ್ಯ ರಸ್ತೆಯಾಗಿದೆ. ಅಷ್ಟೇ ಅಲ್ಲದೆ ಚನ್ನೈ ಟು ಮಂಗಳೂರು ಬಂದರಿಗೆ ಕೂಡ ಇದೇ ಶಿರಾಡಿಘಾಟ್ ಮೂಲಕ ಹೋಗಬೇಕು. ಆದರೆ ಶಿರಾಡಿಘಾಟ್ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಸುಮಾರು ನಾಲ್ಕು ತಿಂಗಳುಕಾಲ ಶಿರಾಡಿಘಾಟ್ ಬಂದ್ ಮಾಡಬೇಕಾಗುತ್ತದೆ.
ಒಂದು ವೇಳೆ ಶಿರಾಡಿಘಾಟ್ ಬಂದ್ ಆದರೆ ಬದಲಿ ಮಾರ್ಗದ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ, ಮಂಗಳೂರು ಜಿಲ್ಲಾಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು ಈ ಹಿಂದೆಯೂ ಚರ್ಚೆ ನಡೆಸಿದ್ದರು. ಆ ವೇಳೆ ಸ್ಥಳೀಯರು ಶಿರಾಡಿಘಾಟ್ ರಸ್ತೆ ಬಂದ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಹೀಗಾಗಿ ಶಿರಾಡಿಘಾಟ್ ರಸ್ತೆ ಬಂದ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
ಹಾಸನದಿಂದ ಸಕಲೇಶಪುರದವರೆಗಿನ ಹೆದ್ದಾರಿ ಕಾಮಗಾರಿ ಕಳೆದ 6 ವರ್ಷದಿಂದ ಕುಂಟುತ್ತ ಸಾಗುತ್ತಿದ್ದು, ಇನ್ನೂ ಕೂಡ ಪೂರ್ತಿಯಾಗಿಲ್ಲ. ಅದೇ ರೀತಿ ಶಿರಾಡಿಘಾಟ್ ರಸ್ತೆ ಕಾಮಗಾರಿ ಕೂಡ ವಿಳಂಭವಾದರೆ, ಪ್ರತಿನಿತ್ಯ ಸಂಚರಿಸುವ ಸ್ಥಳೀಯರಿಗೆ ತೊಂದರೆಯಾಗುತ್ತೆ ಎಂದು ಶಿರಾಡಿ ರಸ್ತೆ ಬಂದ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಶಿರಾಡಿಘಾಟ್ ರಸ್ತೆ ಬಂದ್ ಮಾಡುತ್ತಿದ್ದರೆ. ಅಷ್ಟೇ ಅಲ್ಲದೆ ಸಕಲೇಶಪುರ ಹೆಚ್ಚು ಮಳೆಯಾಗುವ ಭಾಗವಾಗಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ್ರೆ ಹೇಗೆ ಕೆಲಸ ಮಾಡುತ್ತಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?